Webdunia - Bharat's app for daily news and videos

Install App

ಜಿ.ಪರಮೇಶ್ವರ್ ಮುದ್ದೆ ಊಟ ಮಾಡಿ, ಚಾಪೆ ಮೇಲೆ ಮಲಗಿದ್ದು ಯಾಕಾಗಿ ಗೊತ್ತಾ…?

Webdunia
ಶನಿವಾರ, 6 ಜನವರಿ 2018 (11:55 IST)
ತುಮಕೂರು : ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರು ತುಮಕೂರಿನ ಗ್ರಾಮವೊಂದರಲ್ಲಿ ವಾಸ್ತವ್ಯ ಹೂಡಿರುವುದರ ಬಗ್ಗೆ ತಿಳಿದುಬಂದಿದೆ.

 
ಇವರು ತುಮಕೂರಿನ ಮುಗ್ಗೊಂಡನಹಳ್ಳಿಯ ನಿವಾಸಿ ಹನುಮಂತರಾಯಪ್ಪ ಎಂಬುವವರ ಮನೆಯಲ್ಲಿ ತಂಗಿದ್ದರು. ಊರಿಗೆ ಬಂದ ಜಿ. ಪರಮೇಶ್ವರ್ ಅವರಿಗೆ ಅಲ್ಲಿನ ಜನತೆ ಅದ್ಧೂರಿ ಸ್ವಾಗತ ನೀಡಿದ್ದರು. ಅವರು  ಹನುಮಂತರಾಯಪ್ಪ ಅವರ ಮನೆಯಲ್ಲಿ ಮುದ್ದೆ ಊಟಮಾಡಿ, ಚಾಪೆ ಮೇಲೆ ಮಲಗಿದ್ದರು.

 
ಜಿ. ಪರಮೇಶ್ವರ್ ಅಂದರೆ ಹೈಟೆಕ್. ಅವರು ಬಡವರ ಜೊತೆ ಬೇರೆಯುವುದಿಲ್ಲ ಎಂದು ಕೆಲವರು ಹೇಳಿದ್ದು ಅದಕ್ಕಾಗಿ ತಾನು ಸಾಮಾನ್ಯ ಜನರ ಜೊತೆ ವಾಸ್ತವ್ಯ ಹೂಡಿರುವುದಾಗಿ ತಿಳಿಸಿದ್ದಾರೆ. ತಾನು ಕೂಡ ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದಿದ್ದು, ಬಡತನದ ಅರಿವು ತನಗಿದೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments