ಜನರಲ್ಲಿ ಪ್ರಕಾಶ್ ರೈ ಕ್ಷಮೆ ಕೇಳಿದ್ದು ಯಾಕೆ ಗೊತ್ತಾ…?

Webdunia
ಸೋಮವಾರ, 26 ಫೆಬ್ರವರಿ 2018 (13:20 IST)
ಮೈಸೂರು: ಇನ್ಮುಂದೆ ನಾನು ಯಾರನ್ನಾದ್ರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ. ಅವರ ಪೂರ್ವಾಪರ ತಿಳಿದು ಮಾತನಾಡುತ್ತೇನೆ. ಈ ಹಿನ್ನೆಲೆಯಲ್ಲಿ ನನ್ನನ್ನು ಪ್ರೀತಿಸುವ ಜನರ ಕ್ಷಮೆ ಕೇಳುತ್ತೇನೆ ಎಂದು ನಟ ಪ್ರಕಾಶ್ ರೈ ಅವರು ಹೇಳಿದ್ದಾರೆ.


ಪ್ರಕಾಶ್  ರೈ ಹೀಗೆ ಹೇಳುವುದಕ್ಕೆ ಕಾರಣ ಕೂಡ ಇದೆ, ಉದ್ಯಮಿ ಪುತ್ರ ವಿದ್ವತ್ ಮೇಲೆ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಪ್ರಕರಣ ನಡೆದ ಬಳಿಕ. ಹ್ಯಾರಿಸ್ ಪುತ್ರ ನಲಪಾಡ್ ನನ್ನು ಪ್ರಕಾಶ್ ರೈ ಹೊಗಳಿರುವ ವಿಡಿಯೋವೊಂದು ಖಾಸಗಿ ಟಿವಿ ಚಾನೆಲ್ ನಲ್ಲಿ ಪ್ರಸಾರವಾಗಿತ್ತು. ಇದರ ಬಗ್ಗೆ ಸಾಮಾಜಿಕ ಜಾಲತಾಣದ ಬಗ್ಗೆ ಟ್ರೋಲ್ ಮಾಡಲಾಗಿತ್ತು.


ಇದರ ಕುರಿತು ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಪ್ರಕಾಶ್ ರೈ, ನಲಪಾಡ್ ಕೇಸಲ್ಲಿ ನಿಜಕ್ಕೂ ಮುಜುಗರವಾಗಿದೆ. ಒಂದು ಗ್ರಾಮವನ್ನು ದತ್ತು ತೆಗೆದುಕೊಳ್ಳಲು ಹಣ ನೀಡಿದ್ದರು. ಈ ಕ್ಷಣದಲ್ಲಿ ನಾನು ಇಂಥ ಯುವಕರು ಇರಬೇಕು ಎಂದು ಹೇಳಿದ್ದೆ, ಆದರೆ ಆತನ ಮನಸ್ಸಲ್ಲೊಬ್ಬ ರಾಕ್ಷಸ  ಇದ್ದಾನೆಂದು ಗೊತ್ತಿರಲಿಲ್ಲ ಎಂದರು.


ಇನ್ಮುಂದೆ ಯಾರನ್ನಾದರೂ ಹೊಗಳುವಾಗ ಎಚ್ಚರ ವಹಿಸುತ್ತೇನೆ. ಪೂರ್ವಾಪರ ತಿಳಿದು ಮಾತನಾಡುತ್ತೇನೆ ಎಂದು ಪ್ರಕಾಶ್ ರೈ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments