ರಾಜ್ಯದಲ್ಲಿ ಹೋಂ ಐಸೊಲೇಷನ್ ಹೆಚ್ಚು ಪ್ರಮುಖವಾದುದು ಏಕೆ?

Webdunia
ಶುಕ್ರವಾರ, 14 ಜನವರಿ 2022 (06:47 IST)
ರಾಜ್ಯದಲ್ಲಿ ಹೋಂ ಐಸೊಲೇಷನ್ ನಲ್ಲಿ ಇರುವವರ ಮೇಲ್ವಿಚಾರಣೆಗೆ ತಂತ್ರಜ್ಞಾನದ ಬಳಕೆಯನ್ನು ಪ್ರಧಾನಿಯವರು ಶ್ಲಾಘಿಸಿದರು ಎಂದು ಹೇಳಿದ್ದಾರೆ. 
 
ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅಲೆ ಫೆಬ್ರವರಿ ತಿಂಗಳಲ್ಲಿ ಅತ್ಯಂತ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಮೊದಲ ಹಾಗೂ ಎರಡನೇ ಅಲೆಯನ್ನು ಎದುರಿಸಿದ ಅನುಭವದ ಆಧಾರದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು.

ಮೂರನೇ ಅಲೆಯ ಸಂದರ್ಭದಲ್ಲಿ ಶೇ.94ಕ್ಕೂ ಹೆಚ್ಚು ಸೋಂಕಿತರು ಹೋಮ್ ಐಸೊಲೇಷನ್ ನಲ್ಲಿ ಇದ್ದಾರೆ. ಆದ್ದರಿಂದ ಅವರಲ್ಲಿ ವಿಶ್ವಾಸ ಮೂಡಿಸುವ ಹಾಗೂ ಅವರಿಗೆ ಔಷಧ ಪೂರೈಕೆಯೂ ಸೇರಿದಂತೆ ಸೂಕ್ತ ಆರೈಕೆಯನ್ನು ಖಾತರಿಪಡಿಸಲು ಆದ್ಯತೆ ನೀಡುವಂತೆ ಪ್ರಧಾನಿಯವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಮುಂದಿನ ಸುದ್ದಿ
Show comments