Webdunia - Bharat's app for daily news and videos

Install App

ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಈಗ ಹಗಲು ಬಿಸಿ, ರಾತ್ರಿ ತಂಪಾಗಿರುವುದಕ್ಕೆ ಇಲ್ಲದೆ ಕಾರಣ

Krishnaveni K
ಗುರುವಾರ, 6 ಫೆಬ್ರವರಿ 2025 (10:00 IST)
ಬೆಂಗಳೂರು: ಕರ್ನಾಟಕ ಹವಾಮಾನದಲ್ಲಿ ಕಳೆದ ಎರಡು ವಾರಗಳಿಂದ ಸಾಕಷ್ಟು ಬದಲಾವಣೆಯಾಗಿದ್ದು ಹಗಲು ಬಿಸಿಲು, ರಾತ್ರಿ ತಂಪಾಗಿರುತ್ತದೆ. ಇದಕ್ಕೆ ಕಾರಣವೇನು ಇಲ್ಲಿ ನೋಡಿ.

ಕಳೆದ ಎರಡು ವಾರಗಳಿಂದ ಹಗಲು ಬೇಸಿಗೆಯಂತೆ ವಿಪರೀತ ಬಿಸಿಲಿ ಝಳವಿರುತ್ತದೆ. ರಾತ್ರಿ ಹೊತ್ತು ಚಳಿಗಾಲದಂತೆ ತಂಪು, ಒಣ ವಾತಾವರಣವಿರುತ್ತದೆ. ಇದರಿಂದ ಕೈ ಕಾಲು, ಮೂಗು ಬಿರುಕು ಬಿಟ್ಟಂತಾಗುವುದು ಮುಂತಾದ ಸಮಸ್ಯೆ ಎದುರಿಸುತ್ತಿದ್ದೇವೆ. ಜೊತೆಗೆ ದೇಹವೂ ಹೆಚ್ಚು ಡಿಹೈಡ್ರೇಟ್ ಆಗುತ್ತಿದೆ.

ಅಷ್ಟಕ್ಕೂ ಹಗಲು ಬಿಸಿ, ರಾತ್ರಿ ತಂಪಾಗಿರುವುದಕ್ಕೆ ಕಾರಣವೇನು ಗೊತ್ತಾ? ಹವಾಮಾನ ವರದಿ ಪ್ರಕಾರ ಇದಕ್ಕೆ ತಮಿಳುನಾಡಿನಿಂದ ಬೀಸುತ್ತಿರುವ ಪೂರ್ವ ಮಾರುತ ಕಾರಣ ಎನ್ನಲಾಗಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಹಗಲು ಬೇಸಿಗೆಯಂತಿದ್ದು ರಾತ್ರಿ ಚಳಿಗಾಲದ ವಾತಾವರಣವಿರುತ್ತದೆ.

ಇನ್ನು ಎರಡು ವಾರಗಳ ಬಳಿಕ ರಾಜ್ಯಕ್ಕೆ ಉಷ್ಣಗಾಳಿ ಆರಂಭವಾಗಲಿದ್ದು, ಆಗ ಬಿರು ಬೇಸಿಗೆ ಆರಂಭವಾಗಲಿದೆ. ಫೆಬ್ರವರಿ ಕೊನೆಯವರೆಗೂ ಚಳಿಗಾಲ ಮುಂದುವರಿಯಲಿದೆ. ಆದರೆ ಮಾರ್ಚ್ ನಿಂದ ಬೇಸಿಗೆಗಾಲ ಶುರುವಾಗಲಿದೆ ಎಂದು ತಿಳಿದುಬಂದಿದೆ. ಮುಂದಿನ ಒಂದು ವಾರ ಉರಿ ಬಿಸಿಲು ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ಪಾಕಿಸ್ತಾನದ ಚೀನಾ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಜಾಮ್ ಮಾಡಿದ್ದ ಭಾರತ: ರೋಚಕ ಕಹಾನಿ

Nuclear leak: ಪಾಕಿಸ್ತಾನದ ನ್ಯೂಕ್ಲಿಯರ್ ಸೋರಿಕೆಯಾಗಿಲ್ಲ: ಎಲ್ಲಾ ಸುದ್ದಿ ಸುಳ್ಳು

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿದಾರರಿಗೆ ಇಂದು ಗುಡ್ ನ್ಯೂಸ್

Dog viral video: ಚಿರತೆಯಿಂದ ತಮ್ಮ ಗೆಳೆಯನ ರಕ್ಷಿಸಿದ ನಾಯಿಗಳು

ಮುಂದಿನ ಸುದ್ದಿ
Show comments