ಪ್ರಧಾನಿ ಮೋದಿ ಮಹದಾಯಿ ಬಗ್ಗೆ ಚಕಾರವೆತ್ತಲಿಲ್ಲವೇಕೆ? ಸದಾನಂದ ಗೌಡ ಹೇಳಿದ್ದೇನು ಗೊತ್ತಾ?!

Webdunia
ಸೋಮವಾರ, 5 ಫೆಬ್ರವರಿ 2018 (10:44 IST)
ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಗಂಟೆ ಭಾಷಣ ಮಾಡಿದ ಪ್ರಧಾನಿ ಮೋದಿ ಮಹದಾಯಿ ವಿವಾದದ ಬಗ್ಗೆ ಮಾತನಾಡದೇ ಇರುವುದು ಎಲ್ಲರಿಗೆ ನಿರಾಶೆಯುಂಟು ಮಾಡಿದೆ.
 

ಈ ಬಗ್ಗೆ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಇಂದು ವಿಧಾನಸೌದದಲ್ಲಿ ಸಮಜಾಯಿಷಿ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಮಹದಾಯಿ ವಿವಾದದ ಬಗ್ಗೆ ಏನೂ ಹೇಳಲೇ ಇಲ್ಲವಲ್ಲ ಎಂದಿದ್ದಕ್ಕೆ ಪ್ರತಿಕ್ರಿಯಿಸಿದ ಸದಾನಂದ ಗೌಡ ಇದೊಂದು ರಾಜಕೀಯ ಕಾರ್ಯಕ್ರಮವಾಗಿತ್ತು. ಇಲ್ಲಿ ಅಂತರಾಜ್ಯ ಜಲ ವಿವಾದದ ಬಗ್ಗೆ ಹೇಗೆ ಮಾತನಾಡಲು ಸಾಧ್ಯ? ಎಂದು ಮರು ಪ್ರಶ್ನಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿಯವರನ್ನು ಶಿಷ್ಟಾಚಾರಕ್ಕೂ ಸ್ವಾಗತಿಸದ ಸಿಎಂ ಸಿದ್ದರಾಮಯ್ಯ ವಿರುದ್ಧ ಸದಾನಂದ ಗೌಡರು ಟೀಕಿಸಿದ್ದಾರೆ. ಸಿಎಂ ಈ ಮೂಲಕ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments