‘ಟಿಪ್ಪು ವಿಚಾರವನ್ನು ಪಠ್ಯದಿಂದ ಕೈಬಿಡಬೇಕು’

Webdunia
ಬುಧವಾರ, 30 ಮಾರ್ಚ್ 2022 (19:06 IST)
ಮತಾಂಧ ಟಿಪ್ಪು ವಿಚಾರವನ್ನು ಪಠ್ಯದಿಂದ ಕೈಬಿಡಬೇಕು.ಟಿಪ್ಪುಗೆ ಮೈಸೂರು ಹುಲಿ ಬಿರುದು‌‌ ಕೊಟ್ಟಿದ್ದು ಯಾರು..? ಯಾರು ಯಾತಕ್ಕೆ ಕೊಟ್ರು ಅಂತ ದಾಖಲೆ ಇದ್ರೆ ತೋರಿಸಿ. ನೂರಕ್ಕೆ ತೊಂಬತ್ತರಷ್ಟು ಕೆಟ್ಟ ಕೆಲಸ ಮಾಡಿದವನನ್ನು ಹೇಗೆ ಪಠ್ಯಕ್ಕೆ ಸೇರಿಸ್ತೀರಿ ಅಂತ ಕೊಡಗಿನ ವಿರಾಜಪೇಟೆ ಶಾಸಕ ಕೆ. ಜಿ ಬೊಪಯ್ಯ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಹಲಾಲ್ ಬಾಯ್ಕಾಟ್​ ಕುರಿತು ಮಾತನಾಡಿ ಹಲಾಲ್​​ಗೆ ಬೆಂಬಲಿಸೋದು ಮೂಢನಂಬಿಕೆ. ಪ್ರಾಣಿ ಕೊಂದು ಮಾರಾಟ ಮಾಡೋದಕ್ಕೂ ಧರ್ಮಾಚರಣೆ ತಂದ್ರೆ ಹೇಗೆ.? ಹಲಾಲ್ ಚಿಕನ್ ನಿಷೇಧಕ್ಕೆ ನನ್ನ ಬೆಂಬಲ ಇದೆ ಅಂತ ಕೆ. ಜಿ ಬೋಪಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments