ನಿವೃತ್ತಿಯಾಗಬೇಕೆಂದುಕೊಂಡಿದ್ದ ಸಿಎಂ ಸಿದ್ದರಾಮಯ್ಯ ಈ ಚುನಾವಣೆಗೆ ಸ್ಪರ್ಧಿಸಿದ್ದು ಯಾಕೆ ಗೊತ್ತಾ?!

Webdunia
ಸೋಮವಾರ, 14 ಮೇ 2018 (10:25 IST)
ಬೆಂಗಳೂರು: ರಾಜಕೀಯ ಜೀವನ ಸಾಕು. ಇನ್ನು ಮಕ್ಕಳಿಗೆ ರಾಜಕಾರಣ ಬಿಟ್ಟುಕೊಡೋಣ ಅಂತಿದ್ದ ಸಿಎಂ ಸಿದ್ದರಾಮಯ್ಯ ಈ ಚುನಾವಣೆಗೆ ಸ್ಪರ್ಧಿಸಲು ಕಾರಣವೇನೆಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.
 

ಇದು ನನ್ನ ಕೊನೆಯ ಚುನಾವಣೆ ಎನ್ನುತ್ತಲೇ ಈ ಬಾರಿ ಚುನಾವಣೆ ಕಣಕ್ಕಿಳಿದಿದ್ದ ಸಿದ್ದರಾಮಯ್ಯ, ಅದರ ಹಿಂದಿನ ಕಾರಣವನ್ನೂ ವಿವರಿಸಿದ್ದಾರೆ. ಹಾಗೆಯೇ ಇನ್ನು ಮುಂದೆ ಆ ಬ್ರಹ್ಮನೇ ಬಂದು ಹೇಳಿದರೂ ಚುನಾವಣೆಗೆ ಸ್ಪರ್ಧಿಸಲ್ಲ ಎಂದೂ ಶಪಥ ಮಾಡಿದ್ದಾರೆ.

‘ಈ ಬಾರಿಯೇ ಚುನಾವಣೆಗೆ ಸ್ಪರ್ಧಿಸುವುದು ಬೇಡ ಎಂದುಕೊಂಡಿದ್ದೆ. ಆದರೆ ಮುಖ್ಯಮಂತ್ರಿಯಾಗಿ ಚುನಾವಣೆಗೆ ಸ್ಪರ್ಧಿಸದೇ ಇದ್ದರೆ ಪಲಾಯನ ಮಾಡಿದಂತಾಗುತ್ತದೆ ಎಂದು ಸ್ಪರ್ಧಿಸಲು ನಿರ್ಧರಿಸಿದೆ. ಆದರೆ ಇದೇ ನನ್ನ ಕೊನೆಯ ಚುನಾವಣೆ’ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು

Karnataka Weather: ಈ ವಾರ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments