Webdunia - Bharat's app for daily news and videos

Install App

ಪೇಜಾವರ ಶ್ರೀಗಳು ಶಿರೂರು ಶ್ರೀಗಳ ಅಂತಿಮ ದರ್ಶನ ಪಡೆಯದೇ ಇರಲು ಕಾರಣವೇನು ಗೊತ್ತಾ?!

Webdunia
ಶುಕ್ರವಾರ, 20 ಜುಲೈ 2018 (09:47 IST)
ಉಡುಪಿ: ನಿನ್ನೆಯಷ್ಟೇ ಇಹಲೋಕ ತ್ಯಜಿಸಿದ ಶಿರೂರು ಮಠಾಧೀಶ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಅಂತಿಮ ದರ್ಶನ ಪಡೆಯಲು ಪೇಜಾವರ ಶ್ರೀಗಳು ಹೋಗದೇ ಇರುವುದಕ್ಕೆ ಕಾರಣ ಬಹಿರಂಗಪಡಿಸಿದ್ದಾರೆ.

ಶ್ರೀಗಳ ಹೇಳಿಕೆಗಳ ಬಗ್ಗೆ ನನಗೂ ಅವರಿಗೂ ಭಿನ್ನಾಭಿಪ್ರಾಯವಿತ್ತು. ಆದರೆ ವೈಯಕ್ತಿಕವಾಗಿ ಪರಸ್ಪರ ನಮಗೆ ವಿಶ್ವಾಸವಿತ್ತು ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ. ಅದರ ಜತೆಗೆ ಶಿರೂರು ಶ್ರೀಗಳ ಬಗ್ಗೆ ದೊಡ್ಡ ರಹಸ್ಯವೊಂದನ್ನು ಬಹಿರಂಗಪಡಿಸಿದ್ದಾರೆ.

ಶಿರೂರು ಶ್ರೀಗಳ ಪಾರ್ಥಿವ ಶರೀರ ನೋಡದಿರಲು ತಾತ್ವಿಕ ಮತ್ತು ನೈತಿಕ ಕಾರಣವಿದೆ ಎಂದ ಪೇಜಾವರ ಶ್ರೀ, ಪಟ್ಟದ ದೇವರನ್ನು ಶಿರೂರು ಶ್ರೀಗಳಿಗೆ ನೀಡದೇ ಇರಲು ಕಾರಣ ಬೇರೆಯದೇ ಇದೆ ಎಂದಿದ್ದಾರೆ.

ಯಾವ ಮಠಾಧೀಶರಿಗೂ ಅವರ ಮೇಲೆ ಧ್ವೇಷವಿಲ್ಲ. ಅವರು ಸನ್ಯಾಸ ಜೀವನದಿಂದ ಭ್ರಷ್ಟರಾಗಿದ್ದರು. ಅವರಿಗೆ ಒಬ್ಬ ಪತ್ರನಿದ್ದಾನೆ. ಈ ವಿಷಯವನ್ನು ಅವರೇ ಹೇಳಿಕೊಂಡಿದ್ದರು. ಹಾಗಾಗಿಯೇ ಮಠಾಧೀಶರು ಅವರ ಪಾರ್ಥಿವ ಶರೀರ ನೋಡಲು ಹೋಗಲಿಲ್ಲ ಎಂದು ಪೇಜಾವರ ಶ್ರೀ ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments