Webdunia - Bharat's app for daily news and videos

Install App

ಚಾಕ್ಲೇಟ್ ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ!

Webdunia
ಸೋಮವಾರ, 10 ಏಪ್ರಿಲ್ 2023 (12:29 IST)
ಬೆಂಗಳೂರು : ಪತಿ ಚಾಕ್ಲೇಟ್ ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ.
 
ನಂದಿನಿ (30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆರು ವರ್ಷದ ಹಿಂದೆ ನಂದಿನಿ ಮದುವೆಯಾಗಿದ್ದಳು. ಈಕೆಯ ಪತಿ ಸಲೂನ್ ನಲ್ಲಿ ಕೆಲಸ ಮಾಡಿಕೊಂಡಿದ್ರು. ಗುರುವಾರ ಬೆಳಗ್ಗೆ ಪತಿ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ಚಾಕ್ಲೇಟ್ ತಂದು ಕೊಡುವಂತೆ ಪತ್ನಿ ನಂದಿನಿ ಹೇಳಿದ್ದಳು.

ಇತ್ತ ಮಧ್ಯಾಹ್ನವಾದರು ಪತಿ ಚಾಕ್ಲೇಟ್ ತಂದುಕೊಟ್ಟಿರಲಿಲ್ಲ. ಇದರಿಂದ ಬೇಸತ್ತು ಪತ್ನಿ ನಂದಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಎಂದಿನಂತೆ ಸಂಜೆ ಕೆಲಸ ಮುಗಿಸಿ ಹೊರಡುವಾಗ ಪತಿ ನಂದಿನಿಗೆ ಕರೆ ಮಾಡಿದ್ದಾರೆ. ಈ ವೇಳೆ ಪತ್ನಿ ಕರೆ ಸ್ವೀಕರಿಸಲಿಲ್ಲ. ಮನೆಗೆ ಬಂದು ನೋಡಿದಾಗ ನೇಣು ಹಾಕಿಕೊಂಡಿರೋದು ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ನೇಪಾಳ, ನೀವು ಒಬ್ಬಂಟಿಯಲ್ಲ, ಅಗತ್ಯ ಬಲದೊಂದಿಗೆ ನಾವು ಬರುತ್ತಿದ್ದೇವೆ: ಸೋನು ಸೂದ್

ಮುಂದಿನ ಸುದ್ದಿ
Show comments