ಕಾಡಾನೆ ಸಾವು: ಮೂವರ ವಿರುದ್ಧ ಪ್ರಕರಣ

Webdunia
ಶನಿವಾರ, 1 ಡಿಸೆಂಬರ್ 2018 (20:22 IST)
ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹರುವನಹಳ್ಳಿ ಗ್ರಾಮದ ಸಮೀಪ ಘಟನೆ ನಡೆದಿದೆ.

ಭತ್ತದ ಗದ್ದೆಯಲ್ಲಿ ಅಕ್ರಮವಾಗಿ ಹಾಕಿದ್ದ ವಿದ್ಯುತ್ ತಂತಿ ಬೇಲಿಗೆ ತಗುಲಿ 25 ವರ್ಷದ ಕಾಡಾನೆ ಸಾವು ಕಂಡಿದೆ.
ಕರಿರಾಜು ಎಂಬುವರ ಜಮೀನಿಗೆ ಹಾಕಿದ್ದ ವಿದ್ಯುತ್ ತಂತಿ ಬೇಲಿಗೆ ಆನೆ ಬಲಿಯಾಗಿದೆ. ಸ್ಥಳಕ್ಕೆ ಲಕ್ಕವಳ್ಳಿ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಲಕ್ಕವಳ್ಳಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಆಗಿದೆ. ಘಟನೆಗೆ ಸಂಬಂಧಿಸಿದಂತೆ ಕರಿರಾಜು, ಅಯ್ಯಪ್ಪ, ಮುರುಗಾ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ 116 ವರ್ಷದ ವೃದ್ಧೆಗೆ ವಿಐಪಿ ದರ್ಶನ

Maharashtra Rain: ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಇಂದು ಕೂಡಾ ರೆಡ್ ಅಲರ್ಟ್ ಘೋಷಣೆ

ಬಾವನ ಜೊತೆ ಪರಾರಿ ಆಗಿದ್ದ ಪತ್ನಿ 17 ವರ್ಷದ ನಂತರ ಗಂಡನ ಮೇಲೆ ಕೇಸ್ ಹಾಕಿದ್ಳು: ಜಡ್ಜ್ ನೀಡಿದ ಉತ್ತರ ವೈರಲ್ Video

ಗಾಡೇಶ್ವರ ಅಣೆಕಟ್ಟಿನ ಪ್ರವಾಹಕ್ಕೆ ಸಿಲುಕಿದ ಯುವಕರು: ರಕ್ಷಿಸಲು ಹೋದವರ ಕತೆ ಏನಾಯ್ತು Shocking video

ಗುರುವಾಯೂರು ದೇವಾಲಯ ಬಾಗಿಲು ಮುಚ್ಚಿದ ಮೇಲೂ ಓಡಾಡಿದ ಈ ಪುಟ್ಟ ಮಗು ಯಾವುದು: ಕೌತುಕದ Video ಇಲ್ಲಿದೆ

ಮುಂದಿನ ಸುದ್ದಿ
Show comments