ಎಲ್ಲದಕ್ಕೂ ಸದನದಲ್ಲೇ ಉತ್ತರಿಸುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 6 ಜೂನ್ 2017 (10:44 IST)
ಬೆಂಗಳೂರು: ಪ್ರತಿಪಕ್ಷಗಳ ಎಲ್ಲಾ ಆರೋಪಗಳಿಗೂ, ಅನುಮಾನಗಳಿಗೂ ಸದನದಲ್ಲೇ ಉತ್ತರಿಸುತ್ತೇನೆ. ಮಾಧ್ಯಮಗಳ ಮುಂದೆ ಏನೂ ಹೇಳಿಕೆ ನೀಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 
ಬರ ಪರಿಹಾರ ಕುರಿತು ಸರ್ಕಾರದ ಕ್ರಮಗಳ ಬಗ್ಗೆ ವಿಪಕ್ಷಗಳು ಪದೇ ಪದೇ ಮಾಧ್ಯಮಗಳ ಮೂಲಕ ಪ್ರಶ್ನೆ ಮಾಡುತ್ತಲೇ ಇವೆ. ಅಲ್ಲದೆ ಇದೀಗ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಬರ ಪರಿಹಾರದ ಬಗ್ಗೆ ಚರ್ಚೆ ನಡೆಸಲು ವಿಪಕ್ಷಗಳು ಸಜ್ಜಾಗಿವೆ.

ಈ ಹಿನ್ನಲೆಯಲ್ಲಿ ಮಾಧ್ಯಮಗಳು ಪ್ರಶ್ನಿಸಿದಾಗ ಸಿಎಂ ಮೇಲಿನಂತೆ ಉತ್ತರಿಸಿದ್ದಾರೆ. ಅಲ್ಲದೆ, ಖಾಲಿ ಇರುವ ಸಚಿವ ಸ್ಥಾನಗಳ ನೇಮಕಾತಿ ಬಗ್ಗೆ ಪ್ರಶ್ನಿಸಿದಾಗಲೂ ಅಧಿವೇಶನ ಮುಗಿದ ಬಳಿಕ ತೀರ್ಮಾನಿಸುವುದಾಗಿ ಜಾರಿಕೊಂಡರು.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments