Publish Date: Wed, 18 Oct 2023 (15:46 IST)
Updated Date: Wed, 18 Oct 2023 (16:00 IST)
ಕುಮಾರಸ್ವಾಮಿ, ನರೇಂದ್ರ ಮೋದಿ ಹಾಗೂ ಬಿಜೆಪಿಯವರು ಬರೀ ಹುಲ್ಲು ಮೇಯುತ್ತಾರಾ, ಅವರು ಊಟ ಮಾಡುವುದಿಲ್ಲವೇ, ಬರೀ ಹುಲ್ಲನ್ನೇ ಮೇಯುತ್ತಾರೆಯೇ. ಚುನಾವಣಾ ಪೂರ್ವ ಆಶ್ವಾಸನೆ ಕೊಟ್ಟಂತೆ ನಾವು ನುಡಿದಂತೆ ನಡೆಯುತ್ತಿದ್ದೇವೆ ಆದ್ರೆ ಪಾಪ ಕುಮಾರಸ್ವಾಮಿ ಪರಿಸ್ಥಿತಿ ಈಗ ಚಿಂತಾಜನಕವಾಗಿದೆ ಎಂದು ಮಾಜಿ ಸಂಸದ ವೀರಪ್ಪ ಮೋಯ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ರು