ಬಿಜೆಪಿ ಬಿಟ್ಟರೆ ಹುಷಾರ್ ಅಂದ್ರಾ ಯಡಿಯೂರಪ್ಪ?

Webdunia
ಶನಿವಾರ, 13 ಜುಲೈ 2019 (17:21 IST)
ಮೈತ್ರಿ ಸರಕಾರದ ಶಾಸಕರು ರಾಜೀನಾಮೆ ನೀಡಿರೋ ಬೆನ್ನಲ್ಲೆ ಇದೀಗ ಕೆಲವು ಬಿಜೆಪಿ ಶಾಸಕರು ರಿವರ್ಸ್ ಆಪರೇಷನ್ ಗೆ ಒಳಗಾಗುತ್ತಿರುವ ಸುದ್ದಿ ಹರಿದಾಡುತ್ತಿರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಗರಂ ಆಗಿದ್ದಾರೆ.

ರಮಾಡ ರೆಸಾರ್ಟ್ ನಲ್ಲಿ ಬಿಜೆಪಿಯ ಎಲ್ಲ ಶಾಸಕರನ್ನು ಇರಿಸಲಾಗಿದೆ. ರಿವರ್ಸ್ ಆಪರೇಷನ್ ಭಯದಿಂದ ಬಿಜೆಪಿ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ.

ಈ ನಡುವೆ ಬಿಜೆಪಿಗೆ ಕೈ ಕೊಡುತ್ತಾರೆ ಎನ್ನಲಾಗುತ್ತಿರುವ ಏಳು ಜನ ಶಾಸಕರಿಗೆ ಬಿ.ಎಸ್.ಯಡಿಯೂರಪ್ಪ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ನಿಮ್ಮ ಸಮಸ್ಯೆ ಅಥವಾ ಬೇಡಿಕೆ ಇದ್ದರೆ ತಿಳಿಸಿ. ಒಂದು ವೇಳೆ ಬಿಜೆಪಿ ಬಿಟ್ಟು ಹೋದರೆ ಹುಷಾರ್… ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ರೂ ಸಂಜೆ ಮೇಣದಬತ್ತಿ ಮೆರವಣಿಗೆಗೆ ಕರೆ

ಇದು ಸತ್ಯದ ಗೆಲುವು, ಮೋದಿಯವರ ಹಠಮಾರಿತನದ ಸೋಲು

ಉಮರ್ ಖಾಲೀದ್ ಚಿತ್ರ ಹಿಡಿದರೆ ತಪ್ಪೇನಿದೆ: ಬಿಕೆ ಹರಿಪ್ರಸಾದ್ ಪ್ರಶ್ನೆ

ವಿದ್ಯುತ್ ಚಿತಾಗಾರದಲ್ಲಿ ಅಜ್ಜಿಯ ಮೃತದೇಹಕ್ಕೆ ಹಾರಿದ ಮೊಮ್ಮಗ: ಹಾರರ್ Video ಇಲ್ಲಿದೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಆಸ್ಪತ್ರೆಯಿಂದಲೇ ಫೋಸ್ಟ್ ಹಂಚಿಕೊಂಡ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments