Daily Horoscope

ಮುಂದಿನ ಸಿಎಂ ಮುರುಗೇಶ್ ನಿರಾಣಿ ಆಗ್ತಾರ?

Webdunia
ಬುಧವಾರ, 17 ಆಗಸ್ಟ್ 2022 (13:22 IST)
ಬಾಗಲಕೋಟೆ : ಸಚಿವ ಮುರುಗೇಶ್ ನಿರಾಣಿ ಮುಂದಿನ ಮುಖ್ಯಮಂತ್ರಿ. ಹೀಗಂತ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.

ಆಪ್ತ ಸಹಾಯಕ ಕಿರಣ್ ಬಡಿಗೇರ ಅಬರು ನಿರಾಣಿ ಹುಟ್ಟುಹಬ್ಬಕ್ಕೆ ಶುಭಕೋರಿ ಪೋಸ್ಟರ್ ಹಾಕಿದ್ದಾರೆ. ಅದರಲ್ಲಿ ಮುಂದಿನ ಸಿಎಂ ಎಂಬ ಪದ ಬಳಕೆ ಮಾಡಲಾಗಿತ್ತು.

ಅಲ್ಲದೆ ಜಮಖಂಡಿ ಜಿಲ್ಲೆ ಕನಸು ನನಸು ಮಾಡುವ ನಾಯಕನಿಗೆ ಶುಭಾಶಯ ಎಂದು ತಿಳಿಸಿಸಲಾಗಿತ್ತು. ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸಾಕಷ್ಟು ವೈರಲ್ ಆಗಿತ್ತು. ಈ ಬೆನ್ನಲ್ಲೇ ಬ್ಯಾನರ್ ತೆರವುಗೊಳಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ಮತಕ್ಷೇತ್ರ ಮುರುಗೇಶ್ ನಿರಾಣಿ ಅವರು ಈ ಮೂಲಕ ಬೀಳಗಿ ಕ್ಷೇತ್ರದಲ್ಲಿ ಸೋಲಿನ ಭಯ ಕಾಡ್ತಿದಿಯಾ..?, ನಿರಾಣಿ ಅವರು ಬೀಳಗಿ ಕ್ಷೇತ್ರ ಬಿಟ್ಟು ಪಂಚಮಸಾಲಿ ಸಮುದಾಯ ಹೆಚ್ಚಿರೋ ಜಮಖಂಡಿ ಕಡೆ ಹೊರಟ್ರಾ ಅನ್ನೋ ಪ್ರಶ್ನೆ ಎದ್ದಿದೆ. 

ಫೆಬ್ರವರಿಯಲ್ಲಿ ಪಂಚಮಸಾಲಿ 3ನೇ ಪೀಠ ಜಮಖಂಡಿಯಲ್ಲಿ ಸ್ಥಾಪನೆಯಾಗಿದೆ. ಪೀಠ ಸ್ಥಾಪನೆ ನೋಡಿದ್ರೆ ನಿರಾಣಿ ಜಮಖಂಡಿ ಕ್ಷೇತ್ರದಲ್ಲಿ ನಿಲ್ಲೋದು ಪಕ್ಕಾನಾ ಅನ್ನೊ ಕುತೂಹಲ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮನೆಯ ವರಾಂಡದಲ್ಲಿ ಕೂತಿದ್ದ ವ್ಯಕ್ತಿಯತ್ತ ನುಗ್ಗಿದ ಕಾಡು ಹಂದಿ: ಎದೆ ಝಲ್ಲೆನಿಸುವ ವಿಡಿಯೋ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments