ಕಾಂಗ್ರೆಸ್ ರಾಜ್ಯ ನಾಯಕರ ಮೇಲೆ ರಮ್ಯಾಗೆ ಮುನಿಸು

Webdunia
ಬುಧವಾರ, 31 ಜನವರಿ 2018 (18:27 IST)
ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು ರಾಜ್ಯ ನಾಯಕರ ಮೇಲೆ ಮುನಿಸಿಕೊಂಡಿದ್ದಾಳೆ.
 
ಇದಕ್ಕೆ ಪುಷ್ಠಿ ನೀಡುವಂತಹ ಘಟನೆ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಮಿತಿ ಸಭೆಯಲ್ಲಿ ನಡೆದಿದೆ. ರಮ್ಯಾ ಅವರಿಗೆ ವ್ಯವಸ್ಥೆ ಮಾಡಿದ್ದ ಆಸನದಲ್ಲಿ ಕುಳಿತುಕೊಳ್ಳದೆ ಹಿಂಬದಿಯಲ್ಲಿ ಕುಳಿತುಕೊಂಡಿದ್ದಾರೆ. ವೇದಿಕೆಗೆ ಕರೆದರೂ ಎದ್ದು ಹೋಗಲಿಲ್ಲ. ಮೂರು ಬಾರಿ ಕರೆದ ಬಳಿಕ ವೇದಿಕೆಗೆ ಹೋಗಿದ್ದಾರೆ.
 
ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಬಲಪಡಿಸುವುದು ಹೇಗೆ ಎನ್ನುವುದರ ಬಗ್ಗೆ ಮಾಹಿತಿ ನೀಡುತ್ತಾರೆ ಎನ್ನಲಾಗಿತ್ತು. ಆದರೆ, ರಮ್ಯಾ ದೆಹಲಿಗೆ ಹೋಗಬೇಕಾಗಿದೆ ಎಂದು ಸಭೆಯಲ್ಲಿ ಅರ್ಧಕ್ಕೆ ಎದ್ದು ಹೋಗಿದ್ದಾರೆ ಎಂದು ಹೇಳಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ಗಳ ಬೇಡಿಕೆಗಳಿಗೆ ಜಗ್ಗಿದ ಕೇಂದ್ರ ಸರ್ಕಾರ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಹುಷಾರ್... ರಸ್ತೆಯಲ್ಲಿ ಬಿದ್ದ ಹಣ ಹೆಕ್ಕುವ ಮೊದಲು ಈ ವಿಡಿಯೋ ತಪ್ಪದೇ ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments