ಮತದಾರರನ್ನು ಸೆಳೆಯಲು ಮಾಟ-ಮಂತ್ರ!

Webdunia
ಸೋಮವಾರ, 27 ಡಿಸೆಂಬರ್ 2021 (16:16 IST)
ಯಾದಗಿರಿ : ಇಂದು ಕಕ್ಕೇರಾ ಪುರಸಭೆಗೆ ಮತದಾನ ಹಿನ್ನೆಲೆ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಬಾನಾಮತಿ ಮಾಟ-ಮಂತ್ರದ ಮೊರೆ ಹೋಗಿದ್ದಾರೆ.

ಚುನಾವಣೆಯಲ್ಲಿ ಗೆಲ್ಲಲು ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಅಡ್ಡದಾರಿ ಹಿಡಿದಿರುವ ಆರೋಪ ಕೇಳಿಬಂದಿದೆ.

ಕಕ್ಕೇರಾ ಪುರಸಭೆಯ 23 ನೇ ವಾರ್ಡ್ ನ ಜಂಗಣ್ಣರದೊಡ್ಡಿಯಲ್ಲಿ ಮಾಟ-ಮಂತ್ರ ಸದ್ದು ಕೇಳಿಬಂದಿದ್ದು, ಮತಗಟ್ಟೆಯ ಬಳಿ ನಿಂಬೆಹಣ್ಣು ಇತರೆ ಮಾಟ-ಮಂತ್ರದ ವಸ್ತುಗಳು ಪತ್ತೆಯಾಗಿವೆ.

ಇಂದು ಮತದಾನದ ಹಿನ್ನೆಲೆ ನಿನ್ನೆ ರಾತ್ರಿಯೇ ಕೆಲವು ಕೀಡಿಗೇಡಿಗಳು ಬಾನಾಮತಿ ಮಾಟ-ಮಂತ್ರ ಮಾಡಿದ್ದಾರೆ. ಮಾಟದ ವಸ್ತುಗಳನ್ನು ಕಂಡು ಸ್ಥಳೀಯರು ಬೆರಗಾಗಿದ್ದಾರೆ.

ಗ್ರಾಮ ಪಂಚಾಯ್ತಿ ಸಿಬ್ಬಂದಿ ನಿಂಬೆಹಣ್ಣು, ಇತರೆ ವಸ್ತುಗಳನ್ನು ಸ್ವಚ್ಛ ಮಾಡಿದ್ದಾರೆ. ಇನ್ನೂ 23ನೇ ವಾರ್ಡ್ ನಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಭಾರೀ ಸ್ಪರ್ಧೆ ಇದೆ. ಕಾಂಗ್ರೆಸ್-ಬಿಜೆಪಿಯಿಂದ ಚಿಕ್ಕಪ್ಪ-ಮಗ ಸ್ಪರ್ಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಹುದ್ದೆಯಿಂದ ಕೆಳಗಿಳಿಯುವುದು ಅತ್ಯಂತ ಸುಲಭ, ಆದರೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಸರ್ಕಾರ ಮೂಲಗಳಿಂದ ಮಹತ್ವದ ಸುಳಿವು

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಶಂಕಿತ ಆರೋಪಿಗಳ ಬ್ರೈನ್ ಮಾಪಿಂಗ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್

ಮುಂದಿನ ಸುದ್ದಿ
Show comments