ಮತದಾರರನ್ನು ಸೆಳೆಯಲು ಮಾಟ-ಮಂತ್ರ!

Webdunia
ಸೋಮವಾರ, 27 ಡಿಸೆಂಬರ್ 2021 (16:16 IST)
ಯಾದಗಿರಿ : ಇಂದು ಕಕ್ಕೇರಾ ಪುರಸಭೆಗೆ ಮತದಾನ ಹಿನ್ನೆಲೆ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಬಾನಾಮತಿ ಮಾಟ-ಮಂತ್ರದ ಮೊರೆ ಹೋಗಿದ್ದಾರೆ.

ಚುನಾವಣೆಯಲ್ಲಿ ಗೆಲ್ಲಲು ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಅಡ್ಡದಾರಿ ಹಿಡಿದಿರುವ ಆರೋಪ ಕೇಳಿಬಂದಿದೆ.

ಕಕ್ಕೇರಾ ಪುರಸಭೆಯ 23 ನೇ ವಾರ್ಡ್ ನ ಜಂಗಣ್ಣರದೊಡ್ಡಿಯಲ್ಲಿ ಮಾಟ-ಮಂತ್ರ ಸದ್ದು ಕೇಳಿಬಂದಿದ್ದು, ಮತಗಟ್ಟೆಯ ಬಳಿ ನಿಂಬೆಹಣ್ಣು ಇತರೆ ಮಾಟ-ಮಂತ್ರದ ವಸ್ತುಗಳು ಪತ್ತೆಯಾಗಿವೆ.

ಇಂದು ಮತದಾನದ ಹಿನ್ನೆಲೆ ನಿನ್ನೆ ರಾತ್ರಿಯೇ ಕೆಲವು ಕೀಡಿಗೇಡಿಗಳು ಬಾನಾಮತಿ ಮಾಟ-ಮಂತ್ರ ಮಾಡಿದ್ದಾರೆ. ಮಾಟದ ವಸ್ತುಗಳನ್ನು ಕಂಡು ಸ್ಥಳೀಯರು ಬೆರಗಾಗಿದ್ದಾರೆ.

ಗ್ರಾಮ ಪಂಚಾಯ್ತಿ ಸಿಬ್ಬಂದಿ ನಿಂಬೆಹಣ್ಣು, ಇತರೆ ವಸ್ತುಗಳನ್ನು ಸ್ವಚ್ಛ ಮಾಡಿದ್ದಾರೆ. ಇನ್ನೂ 23ನೇ ವಾರ್ಡ್ ನಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಭಾರೀ ಸ್ಪರ್ಧೆ ಇದೆ. ಕಾಂಗ್ರೆಸ್-ಬಿಜೆಪಿಯಿಂದ ಚಿಕ್ಕಪ್ಪ-ಮಗ ಸ್ಪರ್ಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಮುಂದಿನ ಸುದ್ದಿ
Show comments