ಕಾರ್ಮಿಕರ ಸಹಾಯಹಸ್ತ ಪಾಸ್ ಸ್ಥಗಿತಗೊಳಿಸಿದ: ಬಿಎಂಟಿಸಿ..!

Webdunia
ಗುರುವಾರ, 2 ಜೂನ್ 2022 (18:51 IST)
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದೊಂದಿಗೆ, ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ವಾರ್ಷಿಕ ಉಚಿತ ಸಹಾಯ ಹಸ್ತ ಬಸ್ ಪಾಸು‌ ವಿತರಿಸಲಾಗಿತ್ತು..
 
ಆದ್ರೆ ಈಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಶಾಕ್ ಒಂದನ್ನ‌ನೀಡಿದೆ..
 
ಇಷ್ಟು‌ದಿನಗಳ ಕಾಲ ಬಸ್ ಪಾಸ್ ಇದೆ ಹಾರಮಾಗಿ ಎಲ್ಲಿಗೆ ಬೇಕಾದ್ರು ಹೋಗಿ ದುಡಿದುಕೊಂಡು ತಿನ್ನಬಹುದು ಅನ್ನಿತ್ತಿದ್ದ ಕಾರ್ಮಿಕರು ಇನ್ಮುಂದೆ ಟಿಕೇಟ್ ಪಡೆದು ಬಸ್ ನಲ್ಲಿ ಪ್ರಯಾಣಿಸಬೇಕಿದೆ..
 
ಹೌದು ಇವತ್ತಿನಿಂದ ಕಾರ್ಮಿಕರಿಗೆ ಉಚಿತವಾಗಿ ಸಿಕ್ತಿದ್ದ ಸಹಾಯಹಸ್ತ ಪಾಸ್ ಹಿಂಪಡೆಯಲಾಗ್ತಿದೆ.. ಬಿಎಂಟಿಸಿ ಮುಖ್ಯ ಸಂಚಾರ ವ್ಯೆವಸ್ಥಪಕರು ಸಹಾಯಹಸ್ತ ಪಾಸ್ ನಾ ಸ್ಥಗಿತ ಗೊಳಿಸಿದ್ದಾರೆ.. ಯಲ್ಲಾ ಕಾರ್ಮಿಕರಿಗು ಈ ಸೌಲಭ್ಯ ದೊರಕುವುದಿಲ್ಲ.. ಬೆಂಗಳೂರು ಮಹಾ ಮಗರ ಪಾಲಿಕೆಯಲ್ಲಿ ವ್ಯಾಪ್ತಿಯಲ್ಲಿ ಕಾಯಂ ವಾಸವಾಗಿರುವ ನೊಂದಾಯಿತ ನಿರ್ಮಾಣ ಕಾರ್ಮಿಕರು ಕೆಲಸದ ಸ್ಥಳಕ್ಕೆ ಹೋಗಲು ಪಾಸ್ ಪಡೆಯಲು ಅರ್ಹರಾಗಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments