ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಪೂಜೆ: ಹೈ ಅಲರ್ಟ್

Webdunia
ಭಾನುವಾರ, 2 ಆಗಸ್ಟ್ 2020 (22:24 IST)
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯೋದಕ್ಕೆ ಕ್ಷಣಗಣನೆ ಶುರುವಾಗಿದೆ.

ಈ ನಡುವೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಎಡಿಜಿಪಿ ಅಮರ್ ಕುಮಾರ್ ಪಾಂಡೆ ಸೂಚನೆ ನೀಡಿದ್ದಾರೆ.

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಲಿದೆ.

ಅಂದು ಶಾಂತಿ, ಸುವ್ಯವಸ್ಥೆ ಕಾಪಾಡುವಂತೆ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಒಂದೂವರೆ ತಿಂಗಳ ಬಳಿಕ ಪೂರ್ಣಪ್ರಮಾಣದಲ್ಲಿ ಸಂಪುಟ ವಿಸ್ತರಣೆಯಾಗುತ್ತಾ, ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಈ ಕೂಡಲೇ ಸರ್ಕಾರ ವಶಕ್ಕೆ ಪಡೆದಿರುವ ರೈತರನ್ನು ಬಿಡುಗಡೆ ಮಾಡಬೇಕು

ಬಿಡದಿ ಟೌನ್ ಶಿಪ್ ಭೂಸ್ವಾದೀನಕ್ಕೆ ಬಂದ ಅಧಿಕಾರಿಗಳಿಗೆ ಕಂಡ ಕಂಡದಲ್ಲಿ ಪೊರಕೆಯಿಂದ ಹೊಡೆದು ಓಡಿಸಿದ ಜನ Video

ಮುಂದಿನ ಸುದ್ದಿ
Show comments