Webdunia - Bharat's app for daily news and videos

Install App

ಸಂಚಾರಿ ನಿಯಮ ಜಾಗೃತಿ ಮೂಡಿಸಲು ಬಂದ ಯಮ!

Webdunia
ಮಂಗಳವಾರ, 10 ಜುಲೈ 2018 (17:09 IST)
ಹೆಲ್ಮೆಟ್ ಹಾಕದೇ ವಾಹನ ಚಲಾಯಿಸುವವರಿಗೆ ಟ್ರಾಫಿಕ್ ಪೊಲೀಸರು ಹಿಡಿದು ದಂಡ ವಿಧಿಸುತ್ತಾರೆ. ಆದರೆ ಅಲ್ಲಿ ಯಮ ರೂಪಿ ಪ್ರತ್ಯಕ್ಷವಾಗಿದ್ದನು. ಸಂಚಾರ ನಿಯಮ ಪಾಲನೆ ಮಾಡದೆ ಚಾಲಕರಿಗೆ ವಾರ್ನಿಂಗ್ ಕೊಡುತ್ತಿದ್ದನು.

ಸಂಚಾರಿ ನಿಯಮ ಉಲ್ಲಂಘನೆ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ವಿನೂತನ ಪ್ರಯತ್ನ ನಡೆಸಿದ್ದಾರೆ. ಬೆಂಗಳೂರಿನ ಹಲಸೂರು ಗೇಟ್ ಸಂಚಾರಿ ಪೊಲೀಸರು ವಿಶೇಷ ಅಭಿಯಾನ ನಡೆಸಿದ್ದಾರೆ. ಇದರಲ್ಲಿ ಯಮನ ವೇಷ ಧರಿಸಿದ್ದ ವ್ಯಕ್ತಿ ವಾಹನಗಳ ಚಾಲಕರಿಗೆ ಸಂಚಾರಿ ನಿಯಮ ಪಾಲಿಸುವಂತೆ ಹೇಳುತ್ತಿದ್ದನು.

ಯಮನ ವೇಷ ಧರಿಸಿದ ವ್ಯಕ್ತಿ ಹೆಲ್ಮೆಟ್ ಹಾಕದೇ ಇರುವ ಸವಾರರಿಗೆ ಗುಲಾಬಿ ಹೂ ಕೊಟ್ಟು, ಜಾಗೃತಿ ಮೂಡಿಸಿ ವಾರ್ನಿಂಗ್ ಕೊಡುತ್ತಿದ್ದನು. ಯಮನ ವೇಷ ಧರಿಸಿದ್ದ ವ್ಯಕ್ತಿಯಿಂದ ನಡೆಸಿದ ಅಭಿಯಾನ ಗಮನ ಸೆಳೆಯಿತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments