Webdunia - Bharat's app for daily news and videos

Install App

ಮಹೇಶ್ ಕುಮಟಳ್ಳಿ ಬಗ್ಗೆ ಟೀಕೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಗೆ ತಿರುಗೇಟು ನೀಡಿದ ಯತ್ನಾಳ್

Webdunia
ಭಾನುವಾರ, 1 ಡಿಸೆಂಬರ್ 2019 (11:33 IST)
ಬೆಂಗಳೂರು : ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಗಂಡಸ್ತನದ ಬಗ್ಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದಾರೆ.



ಅಥಣಿ ಕ್ಷೇತ್ರದಲ್ಲಿ ಮಹೇಶ್ ಕುಮಟಳ್ಳಿ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಹೇಶ್ ಕುಮಟಳ್ಳಿಯ ಗಂಡಸ್ತನದ ಬಗ್ಗೆ ಒಬ್ಬರು ಕೇಳಿದ್ದಾರೆ. ಕುಮಟಳ್ಳಿ ಸಿಎಂ ಮುಂದೆ ಗಂಡಸ್ತನವನ್ನು ತೋರಿಸಬೇಕಾ? ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗೆ ಲೇವಡಿ ಮಾಡಿದ್ದಾರೆ.


1200 ಕೋಟಿ ರೂ ತಂದಿರುವುದಾಗಿ ಅವರು ಹೇಳಿದ್ದಾರೆ. ಹಾಗೇ ಮಾಡಿದ್ದೀನಿ, ಹೀಗೆ ಮಾಡಿದ್ದೀನಿ ಎಂದು ಹೇಳುತ್ತಾರೆ. ಹೌದವ್ವಾ ನಿನ್ನನ್ನು ನೋಡಿದ ತಕ್ಷಣ ಎಲ್ಲರೂ ಕೊಡುತ್ತಾರೆ. ಬೆಂಗಳೂರಿನಲ್ಲಿ ಏನು ನಡೆಯುತ್ತೆ ಎಂದು ನಮಗೆ ಗೊತ್ತಿಲ್ವಾ. ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ ಗೊತ್ತಾಗಲ್ವಾ? ಮೊದಲು ರಮೇಶ್ ಸರ್ ಎಂದು ಲಕ್ಷ್ಮೀ ಕರೆಯುತ್ತಿದ್ದರು. ಈಗ ಡಿಕೆ ಸರ್ ಎಂದು ಯಾರಿಗೆ ಕೆಡವುತ್ತಾರೋ ಗೊತ್ತಿಲ್ಲ. ಕುಮಟಳ್ಳಿಗೆ ಹೇಳಿದಂತೆ ನನಗೆ ಹೇಳಿದ್ರೆ ಹೊಡೆದು ಬರ್ತಿದ್ದೆ ಎಂದು ಅವರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯುತ್ ಕಂಬಕ್ಕೆ ಸುತ್ತು ಹಾಕಿ ಹಕ್ಕಿಗಳನ್ನು ತಿನ್ನಲು ಹೋದ ಬೃಹತ್ ಹೆಬ್ಬಾವಿನ ಕತೆ ಏನಾಯ್ತು ನೋಡಿ Video

ಕಾಡಿನ ನಡುವೆ ರೈಲು ಪ್ರಯಾಣಿಸುವಾಗ ಡೋರ್ ತೆಗೆದು ಮಲಗಿದ್ದೇ ತಪ್ಪಾಯ್ತು: ಊಹಿಸಲೂ ಆಗದ ಘಟನೆಯ Video

ಎದುರು ಕಾಡಾನೆ ಎದುರಾದರೂ ಕಾರು ಮುನ್ನಗ್ಗಿಸಿದ ಮಹಿಳೆ: ಮುಂದೇನಾಯ್ತು ನೋಡಿ Video

ಒಂದೇ ಒಂದು ಮಾತಿನಿಂದ ಟಿಬಿ ಜಯಚಂದ್ರ ಮುನಿಸು ಮರೆಸಿದ ಸಿಎಂ ಡಿಕೆ ಶಿವಕುಮಾರ್

ಆಕಾಶದಲ್ಲಿ ವಿಮಾನ ಹಾರಾಡುತ್ತಿರುವಾಗಲೇ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ: ಮುಂದೇನಾಯ್ತು Video

ಮುಂದಿನ ಸುದ್ದಿ
Show comments