‘ಯತ್ನಾಳ್​ ವಶಕ್ಕೆ ಪಡೆದು ವಿಚಾರಣೆ ನಡೆಸಿ’

Webdunia
ಶನಿವಾರ, 7 ಮೇ 2022 (19:35 IST)
ಮುಖ್ಯಮಂತ್ರಿ ಆಗಲು 2500 ಕೋಟಿ ಬೇಡಿಕೆ ಇಟ್ಟಿದ್ರು ಎಂಬ ಯತ್ನಾಳ್‌ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್, ಶಾಸಕ ಯತ್ನಾಳರನ್ನ ಕೂಡಲೇ ವಶಕ್ಕೆ ಪಡೆಯಬೇಕು. ಅವರನ್ನ ಸಾಕ್ಷಿಯಾಗಿಸಿಕೊಂಡು ತನಿಖೆ ಮಾಡಬೇಕು ಎಂದ್ರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿಕೆಶಿ ಇಡೀ ಭಾರತ ದೇಶವೇ ತಲ್ಲಣವಾಗುವ ಸುದ್ದಿ ನೀವು ಕೊಟ್ಟಿದ್ದೀರಿ. ಮಂತ್ರಿ ಸ್ಥಾನಕ್ಕೆ 50 ರಿಂದ 100 ಕೋಟಿ ರೆಡಿ ಮಾಡಿಕೊಂಡು ಬನ್ನಿ ಅಂತ ತಿಳಿಸಿದ್ದಾರೆ. ಈ ಬಿಜೆಪಿ ಸರ್ಕಾರ ಹುಟ್ಟಿದ್ದೇ ಶಾಸಕರ ಖರೀದಿ ಮಾಡೋಕೆ. ಬೇರೆ ಬೇರೆ ಶಾಸಕರಿಗೂ ಬಿಜೆಪಿ ಆಮಿಷ ಒಡ್ಡಿದ್ದನ್ನ ನಾವು ನೋಡಿದ್ದೇವೆ. 2500 ಕೋಟಿ ನಿಮ್ಮ ಸ್ಥಾನಕ್ಕೆ ತಗೊಂಡು ಬನ್ನಿ ಅಂತ ಸಿಎಂನೇ ಕರೆದ್ರು. ಆದ್ರೆ ಇನ್ನು ಯಾಕೆ ತನಿಖಾಧಿಕಾರಿ ಸುಮ್ಮನೆ ಇದ್ದಾರೆ. ಸಿಎಂ ತಮ್ಮನ್ನೇ ರಕ್ಷಣೆ ಮಾಡಿಕೊಳ್ಳುತ್ತಿದ್ದಾರೋ, ಪಾರ್ಟಿ ರಕ್ಷಣೆಗೆ ನಿಂತಿದ್ದಾರೋ ಎಂದು ಪ್ರಶ್ನಿಸಿದ್ರು. ಕೇಂದ್ರ ಸರ್ಕಾರದ ಏಜೆನ್ಸಿಯವರು ತನಿಖೆ ಮಾಡಬೇಕು ಎಂದು ಡಿಕೆಶಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಮುಂದಿನ ಸುದ್ದಿ
Show comments