Webdunia - Bharat's app for daily news and videos

Install App

ಯಡಿಯೂರಪ್ಪ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ - ಪ್ರಕಾಶ್‌ ಜಾವಡೇಕರ್‌

Webdunia
ಸೋಮವಾರ, 12 ಫೆಬ್ರವರಿ 2018 (07:14 IST)
ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರಕಾರ ನಿಶ್ಚಿತ. ಯಡಿಯೂರಪ್ಪ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್‌ ಜಾವಡೇಕರ್‌ ಅಭಿಪ್ರಾಯಪಟ್ಟಿದ್ದಾರೆ.


ಬಿಜೆಪಿ ಮಾಧ್ಯಮ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ''ಕಾಂಗ್ರೆಸ್‌ ಈಗ ಅಧಿಕಾರದಲ್ಲಿ ಉಳಿದುಕೊಂಡಿರುವುದು ಕರ್ನಾಟಕ ಮತ್ತು ಈಶಾನ್ಯ ರಾಜ್ಯಗಳಲ್ಲಿ ಮಾತ್ರ. ಹೀಗಾಗಿ ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಅದು ತನ್ನೆಲ್ಲ ಶಕ್ತಿಯನ್ನು ಬಳಕೆ ಮಾಡುತ್ತದೆ. ಕರ್ನಾಟಕ ನಮಗೆ ಸುಲಭದ ತುತ್ತಲ್ಲವಾದರೂ ಬಿಜೆಪಿ ಮರಳಿ ಅಧಿಕಾರ ಪಡೆಯುವುದು ನಿಶ್ಚಿತ. ಯಡಿಯೂರಪ್ಪ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ. ಕಾಂಗ್ರೆಸ್‌ನಲ್ಲಿ ಗಾಂಧಿ ಪರಿವಾರ ಬಿಟ್ಟು ಬೇರೆ ಯಾರೂ ಅಧ್ಯಕ್ಷ ರಾಗಲು ಸಾಧ್ಯವಿಲ್ಲ.


ಬಿಜೆಪಿಯಲ್ಲಿ ಚಹ ಮಾರುವ ವ್ಯಕ್ತಿ ಪ್ರಧಾನಿಯಾಗಿದ್ದಾರೆ. ಸಾಧಾರಣ ರೈತನ ಮಗ ದೇಶದ ರಾಷ್ಟ್ರಪತಿಯೂ ಆಗುತ್ತಾರೆ. ಕಾಂಗ್ರೆಸ್‌ ಮುಕ್ತ ಭಾರತ ಎಂದರೆ ಎರಡು ಸಂಸ್ಕೃತಿಗಳ ನಡುವಿನ ಹೋರಾಟ. ಪರಂಪರಾಗತವಾಗಿ ಬಂದ ಸಂಪತ್ತಿನ ಅಮಲಿನಲ್ಲಿ ಕಾಂಗ್ರೆಸ್‌ ಇದೆ. ಸತತ ಶ್ರಮದಿಂದ ಬಿಜೆಪಿಯಲ್ಲಿ ಸಾಮಾನ್ಯ ಜನ ಯಾವ ಹುದ್ದೆ ಬೇಕಾದರೂ ಪಡೆಯಬಹುದೆಂಬುದಕ್ಕೆ ನರೇಂದ್ರ ಮೋದಿ, ವೆಂಕಯ್ಯ ನಾಯ್ಡು, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಸಾಕ್ಷಿ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments