Webdunia - Bharat's app for daily news and videos

Install App

ಎಂ.ಪಿ.ಕುಮಾರಸ್ವಾಮಿ ವಿಷಯಕ್ಕೆ ಸಿಡಿಮಿಡಿಗೊಂಡ ಯಡಿಯೂರಪ್ಪ,

Webdunia
ಗುರುವಾರ, 13 ಏಪ್ರಿಲ್ 2023 (14:40 IST)
ಎಲ್ಲಾ ಟಿಕೆಕ್ ಘೋಷಣೆಯಾಗಿದೆ.ಸಹಜವಾಗಿ ಒಂದೆರಡು ಕಡೆ ಅಸಮಾಧಾನ ಇದೆ.ಅವರನ್ನು ಕರೆದು ಮಾತನಾಡುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
 
ಅಲ್ಲದೇ ಎಲ್ಲ ಸರಿ ಹೋಗುತ್ತದೆ ಎಂದು ಹೇಳಿದ್ದು ,ಈ ವೇಳೆ ಎಂ.ಪಿ.ಕುಮಾರಸ್ವಾಮಿ ವಿಷಯಕ್ಕೆ ಸಿಡಿಮಿಡಿಗೊಂಡಿದ್ದಾರೆ,ಕುಮಾರಸ್ವಾಮಿಗೆ ಏನು ಕಡಿಮೆಯಾಗಿದೆ.ಅವನಿಗೆ ಪಕ್ಷ ಎಲ್ಲ ಕೊಟ್ಟಿದೆ.ನಾನು ಅವನನ್ನು ಕರೆದು ಮಾತನಾಡುತ್ತೇನೆ.ಲಕ್ಷ್ಮಣ ಸವದಿ ವಿಷಯವೂ ಅಷ್ಟೆ ಮಾತನಾಡುತ್ತೇನೆ.ಎಲ್ಲ ಸರಿಹೋಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments