ಜೆಡಿಎಸ್ ಜೊತೆ ಹೊಂದಾಣಿಕೆ ಇಲ್ಲವೇ ಇಲ್ಲ ಎಂದ ಯಡಿಯೂರಪ್ಪ

Webdunia
ಶನಿವಾರ, 2 ನವೆಂಬರ್ 2019 (15:00 IST)
ಯಾವುದೇ ಕಾರಣಕ್ಕೂ ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಹೀಗಂತ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಉಪಚುನಾವಣೆ ಫಲಿತಾಂಶ ಬಂದ ಬಳಿಕ ಬಿಜೆಪಿ ನಡೆ ಏನು ಅನ್ನೋದು ಗೊತ್ತಾಗುತ್ತೆ ಅನ್ನೋ ಮೂಲಕ ಜೆಡಿಎಸ್ ಜೊತೆಗಿನ ಹೊಂದಾಣಿಕೆ ಮಾಡಿಕೊಳ್ಳೋದಿಲ್ಲ ಅಂತ ಖಡಕ್ ಆಗಿ ಹೇಳಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲೆಡೆ ಅಭಿವೃದ್ಧಿ, ಎಲ್ಲರ ಹಿತ ಕಾಯುವಂತಹ ಕೆಲಸ ಮಾಡಲೇಬೇಕು. ನನ್ನ ಕರ್ತವ್ಯವನ್ನು ನಾನು ಮಾಡುತ್ತಿದ್ದೇನೆ ಅಂತ ಯಡಿಯೂರಪ್ಪ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆ ಶಿವಕುಮಾರ್ ಕ್ಯಾಬಿನೆಟ್ ನಲ್ಲಿ ಸಚಿವರಾಗಲು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್

ಆಸ್ತಿ ಮಾರಿ ವರದಕ್ಷಿಣೆ ನೀಡಲು ಬಂದಾಗ ಅಳಿಯ ಮಾಡಿದ್ದೇನು ಗೊತ್ತಾ, ಫುಲ್ ವೈರಲ್ ಈ ವಿಡಿಯೋ

ಒಂದೇ ಡಿಚ್ಚಿ.. ಚೈನ್ ಕಳ್ಳನಿಗೆ ಪಾಠ ಕಲಿಸಿದ ಅಟೋ ಡ್ರೈವರ್ ಸಾಹಸ ಹೇಗಿತ್ತು ನೋಡಿ Video

ಪ್ರವಾಹದಲ್ಲಿ ತೇಲಿಬಂತು ಎಲ್ ಪಿಜಿ ಸಿಲಿಂಡರ್: ಸಿಕ್ಕಿದ್ದೇ ಲಾಭ ಎಂದು ಹೊತ್ತೊಯ್ದ ಜನ Video

ಸ್ಮೋಕಿಂಗ್ ಮಾಡಲು ನನ್ನ ಪರ್ಮಿಷನ್ ತಗೊಂಡ್ರಾ: ಕ್ಯಾಬ್ ಚಾಲಕನ ಧೈರ್ಯಕ್ಕೆ ನೆಟ್ಟಿಗರ ಸಲಾಂ Video

ಮುಂದಿನ ಸುದ್ದಿ
Show comments