ಜೆಡಿಎಸ್ ಜೊತೆ ಹೊಂದಾಣಿಕೆ ಇಲ್ಲವೇ ಇಲ್ಲ ಎಂದ ಯಡಿಯೂರಪ್ಪ

Webdunia
ಶನಿವಾರ, 2 ನವೆಂಬರ್ 2019 (15:00 IST)
ಯಾವುದೇ ಕಾರಣಕ್ಕೂ ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಹೀಗಂತ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಉಪಚುನಾವಣೆ ಫಲಿತಾಂಶ ಬಂದ ಬಳಿಕ ಬಿಜೆಪಿ ನಡೆ ಏನು ಅನ್ನೋದು ಗೊತ್ತಾಗುತ್ತೆ ಅನ್ನೋ ಮೂಲಕ ಜೆಡಿಎಸ್ ಜೊತೆಗಿನ ಹೊಂದಾಣಿಕೆ ಮಾಡಿಕೊಳ್ಳೋದಿಲ್ಲ ಅಂತ ಖಡಕ್ ಆಗಿ ಹೇಳಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲೆಡೆ ಅಭಿವೃದ್ಧಿ, ಎಲ್ಲರ ಹಿತ ಕಾಯುವಂತಹ ಕೆಲಸ ಮಾಡಲೇಬೇಕು. ನನ್ನ ಕರ್ತವ್ಯವನ್ನು ನಾನು ಮಾಡುತ್ತಿದ್ದೇನೆ ಅಂತ ಯಡಿಯೂರಪ್ಪ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ದೀದಿ ವಿರುದ್ಧ ಮೋದಿ ಕೆಂಡ: ಕಾರಣವೇನು ಗೊತ್ತಾ

ಏಲ್‌ಪಿಜಿ ದರ ಏರಿಕೆ, ವಿಶ್ವಮಟ್ಟದಲ್ಲಿ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ

ಪಶ್ಚಿಮ ಏಷ್ಯಾ ಸಂಘರ್ಷ: ಮಂಗಳೂರಿನಿಂದ ಹೊರಡಬೇಕಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬದಲಾವಣೆ

ಭಾರತಕ್ಕೆ ಸ್ಪೆಷಲ್‌ ಧನ್ಯವಾದ ಹೇಳಿದ ಇರಾನ್‌, ಯಾವಾ ಕಾರಣಕ್ಕೆ ಗೊತ್ತಾ

ಟಿ20 ವಿಶ್ವಕಪ್ ಫೈನಲ್‌, ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

ಮುಂದಿನ ಸುದ್ದಿ
Show comments