ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

Webdunia
ಶನಿವಾರ, 23 ಡಿಸೆಂಬರ್ 2023 (15:00 IST)
ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಹರಿಹಾಯ್ದಿದ್ದಾರೆ.ಸಿದ್ದರಾಮಯ್ಯ ಅವರ ತೀರ್ಮಾನವನ್ನು ಖಂಡಿಸ್ತೇನೆ.ಶಾಲಾ ಮಕ್ಕಳಿಗೆ ಸಮವಸ್ತ್ರ ನೀತಿ‌ ಅಗತ್ಯವಿದೆ ಇದನ್ನು ಧಿಕ್ಕರಿಸಿ ಸಿದ್ದರಾಮಯ್ಯ ಈ ತೀರ್ಮಾನ ಕೈಗೊಂಡಿದ್ದಾರೆ.ಈಗಲೇ ಎಚ್ಚೆತ್ತು ಈ‌ ತೀರ್ಮಾನ ವಾಪಸ್ ಪಡೆಯಲಿ.ಇದೊಂದು ಭಂಡ ಸರ್ಕಾರ ಎಂದು ಯಡಿಯೂರಪ್ಪ ಹೇಳಿದ್ದಾರೆ.
 
ಹಿಜಾಬ್ ವಾಪಸ್ ಪಡೆಯಿರಿ ಅಂತ ಯಾವ ಮುಸ್ಲಿಂ ನಾಯಕರು ಹೇಳಿದ್ರು ಇವರಿಗೆ?ಅವರ ಉಚಿತ ಗ್ಯಾರಂಟಿಗಳನ್ನು ಜಾರಿ ಮಾಡಲಾಗದೇ ಈ ರೀತಿ ಜನರನ್ನ ದಿಕ್ಕೆಡಿಸ್ತಿದ್ದಾರೆ ಕೂಡಲೇ ಹಿಜಾಬ್ ನಿಷೇಧ ವಾಪಸ್ ನಿರ್ಣಯ ಹಿಂದಕ್ಕೆ‌ ಪಡೆಯಲಿ.ಇದೊಂದು‌ ಬೇಜವಾಬ್ದಾರಿ ಸರ್ಕಾರ, ಬರಗಾಲವನ್ನು ಈ ಸರ್ಕಾರ ಮರೆತೇ ಬಿಟ್ಟಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಹಿಂಬದಿ ಸೀಟಿಗೆ ಬರುವಂತೆ ಸನ್ನೆ, ಬಸ್ ಕಂಡಕ್ಟರ್ ಅರೆಸ್ಟ್‌

ತಿರುಪತಿಗೆ ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತುತ್ತಿದ್ದವರಿಗೆ ಶಾಕ್: ಆ ರಾತ್ರಿ ಅಲ್ಲಿ ನಡೆದಿದ್ದೇನು Video

ಬಡವರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ: ಈ ಪ್ರಮುಖ ಖಾಯಿಲೆಗಳ ಔಷಧಿಗಳ ಬೆಲೆ ಭಾರೀ ಇಳಿಕೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸದಾ ಕೆಂಡ: ಆದ್ರೆ ಬೆಳಗಾವಿ ಸಭೆಗೆ ಸಹಕಾರ ಕೊಡ್ತೀವಿ ಎಂದ ಸತೀಶ್ ಜಾರಕಿಹೊಳಿ

ಮುಂದಿನ ಸುದ್ದಿ
Show comments