Select Your Language

Notifications

webdunia
webdunia
webdunia
webdunia

ಮುಂದಿನ ವಾರದಿಂದ ಯಡಿಯೂರಪ್ಪ ರಾಜ್ಯ ಪ್ರವಾಸ ಶುರು

Yeddyurappa
ಮುಂದಿನ ವಾರದಿಂದ ರಾಜ್ಯ ಪ್ರವಾಸ ಪ್ರಾರಂಭಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಬೃಹತ್ ಬಿಜೆಪಿ  ಪ್ರತಿಭಟನಾ ರ್ಯಾಲಿಯಲ್ಲಿ ಈ ಘೋಷಣೆ ಮಾಡಿದರು. “ನಾನು ರಾಜ್ಯವ್ಯಾಪಿ ಪ್ರವಾಸವನ್ನು ಪ್ರಾರಂಭಿಸುವ ಮೊದಲು ಸೆಪ್ಟೆಂಬರ್ 15 ಅಥವಾ 16 ರಂದು ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದೇನೆ. ಅದರ ಮುಂದಿನ ವಾರದಿಂದ ನಾವು ಪಕ್ಷವನ್ನು ಮರುಸಂಘಟಿಸುತ್ತೇವೆ” ಎಂದು ಯಡಿಯೂರಪ್ಪ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ