ಯಡಿಯೂರಪ್ಪ – ಸಿದ್ದರಾಮಯ್ಯ ನಡುವೆ ಮೆಗಾಫೈಟ್

Webdunia
ಶನಿವಾರ, 26 ಸೆಪ್ಟಂಬರ್ 2020 (22:22 IST)
ಹಾಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಮೆಗಾಫೈಟ್ ಜೋರಾಗಿ ನಡೆಯುತ್ತಿದೆ.

ಯಡಿಯೂರಪ್ಪರ ಪುತ್ರ ವಿಜಯೇಂದ್ರರ ಮೇಲೆ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದ ಕುರಿತು ಸಿದ್ದರಾಮಯ್ಯ ಸದನದಲ್ಲಿ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡರು.

ಈ ನಡುವೆ ವಿಜಯೇಂದ್ರರನ್ನು ಸಮರ್ಥಿಸಿಕೊಂಡು ಯಡಿಯೂರಪ್ಪ ಮಾತನಾಡಿದರು.
ಇವರಿಬ್ಬರ ನಡುವೆ ನಡೆದ ಜಟಾಪಟಿ, ವಾಗ್ವಾದ ಕುತೂಹಲ ಕೆರಳುವಂತೆ ಮಾಡಿತು.
ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯರ ಪರ ಬ್ಯಾಟಿಂಗ್ ನಡೆಸಿದರು.

ವಿಜಯೇಂದ್ರ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಸಿದ್ದರಾಮಯ್ಯ ಆಗ್ರಹ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments