ಗಬ್ಬೆದ್ದು ನಾರುತ್ತಿದೆ ಯಶವಂತಪುರ ಮಾರುಕಟ್ಟೆ

Webdunia
ಗುರುವಾರ, 16 ಜೂನ್ 2022 (20:23 IST)
ಯಶವಂತಪುರದ ಕೃಷಿ ಉತ್ವನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕಳೆದ ಹದಿನೈದು ದಿನಗಳಿಂದ ತ್ಯಾಜ್ಯ ವಿಲೇವಾರಿ ಮಾಡದ ಕಾರಣ ಇಡೀ ಮಾರುಕಟ್ಟೆ ಗಬ್ಬೆದ್ದು ಹೋಗಿದೆ. ರಾಜ್ಯದ ವಿವಿದ ಭಾಗಗಳಿಂದ ಪ್ರತಿದಿನ ನೂರಾರು ವಾಹನಗಳಲ್ಲಿ ಈರುಳ್ಳಿ ಆಲೂಗಡ್ಡೆ ಸೇರಿದಂತೆ ವಿವಿದ ತರಾಕಾರಿಗಳು ಮಾರುಕಟ್ಟೆಗೆ ಬರುತ್ತವೆ .ಸಗಟು ವ್ಯಾಪಾರಿಗಳಿಗೆ ಮಾರಾಟವಾದ ಬಳಿಕ ಪ್ರತಿದಿನ 5 ಟನ್ ಗೂ ಹೆಚ್ಚು ತ್ಯಾಜ್ಯ ಉತ್ವಾದನೆ ಯಾಗುತ್ತಿದೆ, ಇಡೀ ಮಾರಿಕಟ್ಟೆ ಕಸ ದಿಂದ ಗಬ್ಬೆದ್ದು ನಾರುತ್ತಿದೆ. ಇನ್ನು ಮಾರಿಕಟ್ಟೆಯಲ್ಲಿ ವ್ಯಾಪಾರ ಮಾಡುವವರು ಬಿಬಿಎಂಪಿ ವಿರುದ್ದ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments