Webdunia - Bharat's app for daily news and videos

Install App

ಅಧಿಕಾರದ ಅಮಲಲ್ಲಿ ಮಲಗಿದ್ದೀರಿ-ಅಶ್ವಥ್ ನಾರಾಯಣ್

Webdunia
ಗುರುವಾರ, 16 ನವೆಂಬರ್ 2023 (16:00 IST)
ಯತೀಂದ್ರ ಹಸ್ತಕ್ಷೇಪ ಇಲ್ಲ ಅನ್ನೋ ವಿಚಾರವಾಗಿ ಎಲ್ಲದರಲ್ಲೂ ಹಸ್ತಕ್ಷೇಪ ನಡೆಯುತ್ತಿದೆ.ಎಲ್ಲದರಲ್ಲೂ ಕ್ಯಾಂಪೇನ್ ಮಾಡೋಕೆ  ಶುರು ಮಾಡಿದ್ದಾರೆ. ಕಾಂಗ್ರೆಸ್ ನವರು ಬರ ನಿರ್ವಹಣೆಯಲ್ಲಿ ವಿಫಲ ಆಗಿದ್ದಾರೆ.ಲೂಟಿ ಹೊಡೆದಿರೋದಕ್ಕೆ ಸಾಕ್ಷಿ ಇದೆ. ಐಟಿ ರೇಡ್ ಮಾಡಿದಾಗಲೇ ಸಾಕ್ಷಿ ಸಿಕ್ಕಿದೆ.ಆರ್.ಡಿ ಪಾಟೀಲ್ ಕಾಲ್ ಚೆಕ್ ಮಾಡಿದಾಗ 30 ಕಾಲ್ ಸಿಕ್ಕಿದೆ.ಇವರ ಬೆಂಬಲ ಸಿಕ್ಕಿದೆ.ಎಷ್ಟು ಜನಕ್ಕೆ ಅವನು ಸಹಾಯ ಮಾಡಿದ್ದಾನೆ.ಫಸ್ಟ್ ಡಿವಿಷನ್ ನಲ್ಲಿ ಮಾತ್ರ ಸರಿ ಇಲ್ಲ,ಸೆಕೆಂಡ್ ಡಿವಿಷನ್ ನಲ್ಲಿ ಎಲ್ಲ ಸರಿ ಇದೆಯಂತೆ ಎಂದು ಅಶ್ವಥ್ ನಾರಾಯಣ ಹೇಳಿದ್ದಾರೆ.
 
ಹಿಜಾಬ್ ವಿಚಾರದಲ್ಲಿ ಮೊದಲು ತಾಳಿ, ಕಾಲುಂಗುರ ಬೇಡ ಎಂದಿದ್ರು.ಈಗ ಎಲ್ಲವನ್ನೂ ಬಿಡ್ತೀವಿ ಅಂತಿದ್ದಾರೆ.ನೀಟ್ ಪರೀಕ್ಷೆಯಲ್ಲಿ ದುಪ್ಪಟಾನೆ ಬಿಡ್ತಿರಲಿಲ್ಲ.ನೀಟ್ ರೂಲ್ಸ್ ಫಾಲೋ ಮಾಡಿ.ಇದು ನಿಮ್ಮ ಅಪ್ಪನ ಮನೆ ಆಸ್ತಿ ಅಲ್ಲ.ಅಧಿಕಾರದ ಅಮಲಲ್ಲಿ ಮಲಗಿದ್ದೀರಿ.ಆರ್.ಡಿ ಪಾಟೀಲ್ ಸಿಕ್ಕಿದ ಮೇಲೂ ಇವರು ಎಚ್ಚೆತ್ತುಕೊಳ್ಳಲಿಲ್ಲ.ಈಗಲಾದರೂ ಸಮರ್ಪಕವಾಗಿ ಕೆಲಸ ಮಾಡಿ ಅಂತ ಅಶ್ವಥ್ ನಾರಾಯಣ್ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments