ನಿಮ್ಮ ಆಟ ನಿಮಗೆ ತಿರುಗೇಟು ಆಗುತ್ತೆ- ಪ್ರಮೋದ್​​ ಮುತಾಲಿಕ್​​​​

Webdunia
ಭಾನುವಾರ, 8 ಜನವರಿ 2023 (20:28 IST)
ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್ ನಡೆದಿತ್ತು. ಈ ಘಟನೆಯನ್ನು ಶ್ರಿರಾಮ ಸೇನೆ ಮುಖ್ಯಸ್ಥ ಪ್ರಮೋದ್​​ ಮುತಾಲಿಕ್​​​​ ಖಂಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಹಳ ಹತ್ತಿರದಿಂದ ಜೀವಕ್ಕೆ ಅಪಾಯ ಆಗುವುದು ತಪ್ಪಿದೆ. ರಾಮನ, ಸಂಘಟನೆಯ ಕೃಪೆಯಿಂದ ಇಬ್ಬರಿಗೂ ಯಾವುದೇ ರೀತಿಯ ಅಪಾಯವಿಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ರು. ನಮ್ಮ ಸಂಘಟನೆಯನ್ನು ತಡೆಯುವ, ಹಿಂದುತ್ವ ಕಾರ್ಯ ನಿಲ್ಲಿಸುವ ಕಾರ್ಯ ಮಾಡಿದ್ರೆ, ನಿಮ್ಮ ಆಟ ನಿಮಗೇ ತಿರುಗೇಟು ಆಗುತ್ತೆ ಎಂದು ದುಷ್ಕರ್ಮಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪೊಲೀಸ್ ಇಲಾಖೆ ತನಿಖೆ ಮಾಡಿ ಕೂಡಲೇ ಫೈರಿಂಗ್​​​ ಮಾಡಿದವರನ್ನು ಬಂಧಿಸಬೇಕೆಂದು ಆಗ್ರಹ ಮಾಡಿದ್ರು. ಹಿಂದೂ ಕಾರ್ಯಕರ್ತರ ಮೇಲೆ ಮೇಲಿಂದ ಮೇಲೆ ನಡೆಯುವ ಹಲ್ಲೆ ಖಂಡನೀಯ. ಈ ರೀತಿಯ ಆಟ ಇನ್ನು ಮೇಲೆ ನಡೆಯಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐದು ದಿನ 30 ಜನ.. ಬೆಚ್ಚಿಬೀಳಿಸುವಂತಿದೆ ರಾಜಸ್ಥಾನದ 13 ವರ್ಷದ ಬಾಲಕಿ ರೇಪ್ ಕೇಸ್, ಇಂಥಾ ಸ್ಥಿತಿ ಯಾರಿಗೂ ಬರಬಾರದು Video

ಸಮುದ್ರದ ಜೊತೆ ಸೆಣಸಾಡಿದರೆ ಇನ್ನೇನು ಆಗುತ್ತೆ... ಕಣ್ಣೆದುರೇ ಮಹಿಳೆಯನ್ನು ಸೆಳೆದುಕೊಂಡ ಅಲೆಗಳು: ಭೀಕರ Video

Video: ಏನ್ರೀ ಇದು ತಮಾಷೆ... ಗರ್ಭಿಣಿಯಾಗಿದ್ದಾಗ ಗಂಡ ಫಿಂಗರ್ ಚಿಪ್ಸ್ ತಿನ್ನಲು ಬಿಡಲಿಲ್ಲ ಎಂದು ಹೆಂಡತಿ ಕೇಸ್: ಜಡ್ಜ್ ಶಾಕ್

ಮೊಮ್ಮಗನ ಹಿಂದೆಯೇ ಹೊರಟ ಕೇತನ್ ಅಗರ್ವಾಲ್ ತಾತ: ಅಗರ್ವಾಲ್ ಕುಟುಂಬಕ್ಕೆ ಮತ್ತೊಂದು ಆಘಾತ

ರಾಮಮಂದಿರ ನಿರ್ಮಾಣಕ್ಕಾಗಿ ವರ್ಷಾನುಗಟ್ಟಲೆ ಹೋರಾಡಿ ಜಯ ಪಡೆದು ಏನು ಪ್ರಯೋಜನವಾಯ್ತು

ಮುಂದಿನ ಸುದ್ದಿ
Show comments