Webdunia - Bharat's app for daily news and videos

Install App

ಬಾಲ ಕಾರ್ಮಿಕರು ಇದ್ರೆ ಕ್ರಮ

Webdunia
ಸೋಮವಾರ, 12 ಜೂನ್ 2023 (21:28 IST)
ಬೆಂಗಳೂರಿನ M.G.ರಸ್ತೆ ಬಳಿಯ ಗಾಂಧಿ ಪ್ರತಿಮೆ ಬಳಿ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಜಾಥಾಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಜಾಥಾಗೆ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಯಾರಾದ್ರೂ ಬಾಲ ಕಾರ್ಮಿಕರು ಕಂಡರೆ ಕೆಲಸದಿಂದ ಬಿಡಿಸಿ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು.. ಶಿಕ್ಷಣ ಎಲ್ಲರ ಹಕ್ಕು, ಎಲ್ಲರೂ ಶಿಕ್ಷಣ ಪಡೆಯಬೇಕು.. ಬಾಲ ಕಾರ್ಮಿಕರನ್ನು ತೆಗೆದುಕೊಂಡರೆ ಅದು ಕಾನೂನು ಬಾಹಿರ.. ಹೊಟೇಲ್, ಅಂಗಡಿ, ಗಾರ್ಮೆಂಟ್ಸ್​ಗಳಲ್ಲಿ ಮಕ್ಕಳ ದುಡಿಮೆ ಇದೆ, ಇದು ಶಿಕ್ಷಾರ್ಹ ಅಪರಾಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಶಿಕ್ಷಣ ಇಲ್ಲದೆ ಹೊದ್ರೆ ಜ್ಞಾನ ಬರಲ್ಲ, ಗುಲಾಮಗಿರಿ ಪದ್ಧತಿ ಬರುತ್ತೆ.. ಗುಲಾಮಗಿರಿ ಮನಸ್ಥಿಯಿಂದ ಎಲ್ಲರೂ ಹೊರಗೆ ಬರಬೇಕು.. ಪ್ರತಿಯೊಬ್ಬರು ಮನುಷ್ಯರಾಗಬೇಕು.. ಜನರಿಗೆ ಜಾಗೃತಿ ಮಾಡಲು ಈ ಕಾರ್ಯಕ್ರಮ ಮಾಡುತ್ತಿದ್ದೇವೆ.. ಇಷ್ಟು ಮಾಡಿಯೂ ಬಾಲ ಕಾರ್ಮಿಕರು ಇದ್ರೆ, ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments