Webdunia - Bharat's app for daily news and videos

Install App

ಬೆಂಗಳೂರಿನಿಂದ ಕೃಷ್ಣನ ತವರು ಮಧುರೆಗೆ ಹೋಗುವ ಬಗೆ ಹೇಗೆ

Krishnaveni K
ಸೋಮವಾರ, 26 ಆಗಸ್ಟ್ 2024 (09:09 IST)
ಬೆಂಗಳೂರು: ಇಂದು ಕೃಷ್ಣ ಜನ್ಮಾಷ್ಠಮಿಯಾಗಿದ್ದು ಜಗದೋದ್ದಾರಕನ ಊರು ಮಧುರೆ ನೋಡಲು ಹೇಗೆ ಹೋಗಬಹುದು, ಯಾವ ದಾರಿಯಿದೆ ಎಂದು ಟ್ರಾವೆಲ್ ಗೈಡ್ ಇಲ್ಲಿದೆ ನೋಡಿ.
 

ಮಧುರೆ ಕೃಷ್ಣನ ಜನ್ಮನಗರಿ. ಬಳಿಕ ಅವನು ಬೆಳೆದಿದ್ದ ವೃಂದಾವನದಲ್ಲಿ. ದೇವಕಿಯ ಒಡಲಲ್ಲಿ ಹುಟ್ಟಿದ್ದರೂ ಯಶೋಧೆಯೇ ಅವನ ತಾಯಿಯಾದಳು. ಮಧುರೆಯಲ್ಲಿ ಈಗಲೂ ಮಧುರೆಯಲ್ಲಿ ಕೃಷ್ಣನಿಗೆ ಸಂಬಂಧಪಟ್ಟ ಅನೇಕ ತಾಣಗಳಿವೆ. ಆ ಸ್ಥಾನಗಳಿಗೆ ನಾವೂ ಭೇಟಿ ಕೊಡಬಹುದಾಗಿದೆ. ಕೃಷ್ಣ ಜನ್ಮಸ್ಥಾನ, ಮಂದಿರ ಸೇರಿದಂತೆ ಹಲವು ಪ್ರವಾಸೀ ತಾಣಗಳಿವೆ.

ಮಧುರೆ ಇರುವುದು ಉತ್ತರ ಪ್ರದೇಶ ರಾಜ್ಯದಲ್ಲಿ. ಬೆಂಗಳೂರಿನಿಂದ ಮಧುರೆಗೆ ರೈಲು ಪ್ರಯಾಣ ಮಾಡಬಹುದಾಗಿದೆ. ಆದರೆ ಬರೋಬ್ಬರಿ 36 ಗಂಟೆ ರೈಲು ಪ್ರಯಾಣ ಮಾಡಬೇಕಾಗುತ್ತದೆ. ಒಂದು ವೇಳೆ ರೈಲು ಪ್ರಯಾಣ ಕಷ್ಟವೆಂದರೆ ವಿಮಾನ ಮೂಲಕವೂ ಮಧುರೆಗೆ ತಲುಪಬಹುದು.

ಬೆಂಗಳೂರಿನಿಂದ ದೆಹಲಿಗೆ ವಿಮಾನ ಪ್ರಯಾಣ ಮಾಡಿ ಅಲ್ಲಿಂದ ಮಧುರೆಗೆ ರಸ್ತೆ ಮಾರ್ಗವಾಗಿ ಸಂಚರಿಸಬಹುದು. ಈ ರೀತಿ ಪ್ರಯಾಣ ಮಾಡಿದರೆ ವಿಮಾನ ಯಾನ ಪ್ಲಸ್ ರಸ್ತೆ ಮಾರ್ಗ ಸೇರಿದಂತೆ 8 ರಿಂದ 9 ಗಂಟೆ ಪ್ರಯಾಣದಲ್ಲಿ ಮಧುರೆ ತಲುಪಬಹುದು. ಬೆಂಗಳೂರಿನಿಂದ ಮಧುರೆಗೆ ಸುಮಾರು 1980 ಕಿ.ಮೀ.ಗಳಷ್ಟು ದೂರವಿದೆ. ಮಧುರೆಯಿಂದ ಕೃಷ್ಣ ಆಡಿ ನಲಿದ ವೃಂದಾವನ ತಲುಪಲು ನೇರ ಬಸ್ ವ್ಯವಸ್ಥೆಯಿದೆ. ಕೇವಲ ಅರ್ಧಗಂಟೆ ಪ್ರಯಾಣ ಮಾಡಿದರೆ ಸಾಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments