Webdunia - Bharat's app for daily news and videos

Install App

ರೈತ ಕೇವಲ ಅನ್ನದಾತ ಮಾತ್ರವಲ್ಲ,ಶಕ್ತಿದಾತನೂ ಹೌದು- ಗಡ್ಕರಿ

Webdunia
ಗುರುವಾರ, 23 ನವೆಂಬರ್ 2023 (17:45 IST)
ರೈತನು ಈಗ ಕೇವಲ ಅನ್ನದಾತ ಮಾತ್ರವಲ್ಲ ಆತ ಶಕ್ತಿದಾತನೂ ಆಗಿದ್ದಾನೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ತಿಳಿಸಿದರು.

ನೊಯಿಡಾದ JSS ತಾಂತ್ರಿಕ ಶಿಕ್ಷಣ ಆಕಾಡೆಮಿಯಲ್ಲಿ ಸೀಪಾ ಸಂಸ್ಥೆ ಆಯೋಜಿಸಿದ್ದ ಸುಸ್ಥಿರ ಭಾರತ- 2023 ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು,ರೈತರು ರಾಸಾಯನಿಕಗಳಿಗೆ ಬದಲಾಗಿ ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಜನರ ಆರೋಗ್ಯವು ಉತ್ತಮವಾಗಿರುತ್ತದೆ.ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments