ವರದಕ್ಷಿಣೆ ಕೇಳಿದ ವರನಿಗೆ ಮದುವೆ ಮನೆಯಲ್ಲೇ ಧರ್ಮದೇಟು!

Webdunia
ಭಾನುವಾರ, 19 ಡಿಸೆಂಬರ್ 2021 (12:35 IST)
ಲಕ್ನೋ : ಉತ್ತರಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಸಾಹಿಬಾಬಾದ್ ಪ್ರದೇಶದಲ್ಲಿ ವರನೊಬ್ಬ ಮದುವೆ ಸಮಯದಲ್ಲಿ ಹೆಚ್ಚು ಹಣ ಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದಾನೆ.

ಈ ಪರಿಣಾಮ ಅಲ್ಲಿದ್ದ ಜನರು ಆತನನ್ನು ಥಳಿಸಿದ್ದು, ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಬಿಡಲಾಗಿದೆ. ಸಾಹಿಬಾಬಾದ್ನ ಬ್ಯಾಂಕ್ವೆಟ್ ಹಾಲ್ನಲ್ಲಿ ಶುಕ್ರವಾರ ರಾತ್ರಿ ಆರತಕ್ಷತೆ ಸಮಾರಂಭ ನಡೆಯುತ್ತಿದ್ದು, ಈ ವೇಳೆ ವರನ ಕಡೆಯವರು 10 ಲಕ್ಷ ರೂ. ವರದಕ್ಷಿಣೆ ಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದಾರೆ.

ಇದರಿಂದ ರೊಚ್ಚಿಗೆದ್ದ ವಧುವಿನ ಕಡೆಯವರು ವರನ ಜೊತೆ ಕೆಟ್ಟದಾಗಿ ಮಾತನಾಡು ಪ್ರಾರಂಭಿಸಿದ್ದಾರೆ. ನಂತರ ವರನನ್ನು ಮಂಟಪದಿಂದ ಎಳೆದೊಯ್ದು ಥಳಿಸಲು ಪ್ರಾರಂಭಿಸಿದ್ದಾರೆ.

ಈ ವೇಳೆ ಆತನ ಸಂಬಂಧಿ ವಧುವಿನ ಕಡೆಯವರನ್ನು ತಡೆದಿದ್ದಾರೆ. ಗಲಾಟೆ ನಡೆಯುತ್ತಿರಬೇಕಾದರೆ ಸಂಭಾಗಣದಲ್ಲಿದ್ದ ಜನರು ಈ ಘಟನೆಯನ್ನು ಫೋನ್ ನಲ್ಲಿ ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಅದು ಅಲ್ಲದೇ ವರನ ವಿರುದ್ಧ ದೂರು ಸಹ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಮುಂದಿನ ಸುದ್ದಿ
Show comments