Webdunia - Bharat's app for daily news and videos

Install App

ಪ್ರಿಯತಮನಿಂದಲೇ ಕೊಲೆಯಾದ ಯುವತಿ

Webdunia
ಬುಧವಾರ, 1 ನವೆಂಬರ್ 2023 (11:08 IST)
ಪ್ರಿಯತಮನಿಂದಲೇ ಕೊಲೆಯಾದ ಯುವತಿ. ಯುಧಿಸ್ಠಿರ್ ಕೊಲೆ ಮಾಡಿದ ಆರೋಪಿ. ಆರೋಪಿ ಯುಧಿಸ್ಠಿರ್ ಪ್ರೇಯಸಿಯ ಮನೆ ಸಮೀಪದ ಏರಿಯಾದಲ್ಲಿ ವಾಸಿಸುತ್ತಿದ್ದು, ಇಬ್ಬರು ಪ್ರೀತಿಸುತ್ತಿದ್ದರು. ಆದರೆ ಆಕೆಗೆ ಬೇರೆಯವರ ಜೊತೆ ಮದುವೆ ನಿಶ್ಚಯವಾಗಿತ್ತು.ಇದರಿಂದ ಕೋಪಗೊಂಡಿದ್ದ ಆರೋಪಿ ಯುಧಿಸ್ಠಿರ್ ಭುವನೇಶ್ವರ ಹೊರವಲಯದಲ್ಲಿರುವ ಚಂದಕ ಅರಣ್ಯ ನೋಡಲು ಕರೆದುಕೊಂಡು ಹೋಗಿ ಆಕೆಯ ಗಂಟಲನ್ನು ಸೀಳಿ ತಲೆಯನ್ನು ಕತ್ತರಿಸಿ ಕೊಲೆ ಮಾಡಿದ್ದಾನೆ.
 
ಪ್ರೀತಿಸಿದವನ ಬಿಟ್ಟು ಬೇರೆಯವರ ಜೊತೆ ಮದುವೆ ನಿಶ್ಚಯ ಮಾಡಿಕೊಂಡಿದ್ದಕ್ಕೆ ಕೋಪಗೊಂಡ ಪ್ರಿಯತಮ ಪ್ರೇಯಸಿಯ ತಲೆ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ.
 
ಸಸ್ಮಿತಾ ಬಿಸ್ವಾಲ್ ನಾಪತ್ತೆಯಾಗಿದ್ದು, ಆಕೆಯ ಕುಟುಂಬದವರು ಪೊಲೀಸರಿಗೆ ನಾಪತ್ತೆಯ ದೂರು ನೀಡಿದ್ದರು. ತಲೆ ಇಲ್ಲದ ಯುವತಿಯ ದೇಹವೊಂದು ಭುವನೇಶ್ವರ ಹೊರವಲಯದಲ್ಲಿರುವ ಚಂದಕ ಅರಣ್ಯ ವಿಭಾಗದಲ್ಲಿ ಪತ್ತೆಯಾಗಿದ್ದು, ತನಿಖೆಯ ವೇಳೆ ಮೃತ ಯುವತಿ ಎಂಬುದಾಗಿ ತಿಳಿದುಬಂದಿದೆ. ಈ ಬಗ್ಗೆ  ಪ್ರಿಯತಮ ಯುಧಿಸ್ಠಿರ್ ನನ್ನು ಬಂಧಿಸಿ ವಿಚಾರಣೆ ಮಾಡಿದಾಗ ಸತ್ಯಾಂಸ ಬಾಯಿಬಿಟ್ಟಿದ್ದಾನೆ. ಸದ್ಯಕ್ಕೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments