Webdunia - Bharat's app for daily news and videos

Install App

Pehalgam: ಪುರಿ ದೇವಾಲಯದಲ್ಲೇ ಗರುಡ ನೀಡಿದ್ದನಾ ಪಹಲ್ಗಾಮ್ ದುರ್ಘಟನೆಯ ಸೂಚನೆ

Krishnaveni K
ಗುರುವಾರ, 24 ಏಪ್ರಿಲ್ 2025 (12:35 IST)
ನವದೆಹಲಿ: ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆದು ದೇಶದಾದ್ಯಂತ ದುಃಖ ಮಡುಗಟ್ಟಿದೆ. ಈ ಘಟನೆಗೂ ಮೊನ್ನೆಯಷ್ಟೇ ಪುರಿ ಜಗನ್ನಾಥ ದೇವಾಲಯದಲ್ಲಿ ಗರುಡ ಬಂದು ಕೇಸರಿ ಧ್ವಜ ಹೊತ್ತೊಯ್ದ ಘಟನೆಗೂ ಕೆಲವರು ಥಳುಕು ಹಾಕುತ್ತಿದ್ದಾರೆ.

ಮೊನ್ನೆಯಷ್ಟೇ ಪುರಿ ಜಗನ್ನಾಥ ದೇವಾಲಯಕ್ಕೆ ಸುತ್ತು ಹೊಡೆದ ಗರುಢ ಬಳಿಕ ನಿತ್ಯವೂ ಬದಲಾಯಿಸುವ ಕೇಸರಿ ಧ್ವಜವನ್ನು ಹೊತ್ತುಕೊಂಡು ಗೋಪುರಕ್ಕೆ ಸುತ್ತು ಹಾಕಿತ್ತು. ಬಳಿಕ ಸಮುದ್ರದ ಕಡೆಗೆ ಹಾರಿ ಮಾಯವಾಗಿತ್ತು.

ಈ ಘಟನೆ ಬಗ್ಗೆ ಆಸ್ತಿಕರು ಹಲವು ವ್ಯಾಖ್ಯಾನ ನೀಡಿದ್ದರು. ಇದು ದುರ್ಘಟನೆಯ ಸೂಚನೆಯೋ ಎಂದು ಆತಂಕ ವ್ಯಕ್ತಪಡಿಸಿದ್ದರು. ಇದೀಗ ಕೆಲವೇ ದಿನಗಳಲ್ಲಿ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆದಿರುವ ಬೆನ್ನಲ್ಲೇ ಪುರಿ ದೇವಾಲಯದ ಗರುಡನ ಪ್ರಕರಣ ಮುನ್ನಲೆಗೆ ಬಂದಿದೆ.

ಕೆಲವರು ಇದು ಪಹಲ್ಗಾಮ್ ದುರ್ಘಟನೆಯ ಸೂಚನೆಯಾಗಿದ್ದಿರಬಹುದು ಎಂದು ಹೇಳಿಕೊಳ್ಳುತ್ತಿದ್ದಾರೆ. ಅದೇನೇ ಇರಲಿ, ಇದೀಗ ದೇಶದಾದ್ಯಂತ ಉಗ್ರರನ್ನು ಸದೆಬಡಿಯಬೇಕು ಎಂಬ ಆಕ್ರೋಶ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments