Webdunia - Bharat's app for daily news and videos

Install App

ಭೂಕುಸಿತದ ಬೆನ್ನಲ್ಲೇ ವಯನಾಡಿನ ಜನತೆಯ ನಿದ್ದೆಗೆಡಿಸಿ ನಿಗೂಢ ಶಬ್ಧ, ಭೂಕಂಪದ ಭೀತಿಯಲ್ಲಿ ದೇವರನಾಡು

Sampriya
ಶುಕ್ರವಾರ, 9 ಆಗಸ್ಟ್ 2024 (17:20 IST)
Photo Courtesy X
ವಯನಾಡು: ಈಗಾಗಲೇ ಭೀಕರ ಭೂಕುಸಿತಕ್ಕೆ ತತ್ತರಿಸಿ ಹೋಗಿರುವ ವಯನಾಡು ಜನತೆಗೆ ಇದೀಗ ಕೇಳಿಸುತ್ತಿರುವ ನಿಗೂಢ ಶಬ್ಧಗಳು ಮತ್ತಷ್ಟು ಭಯಹುಟ್ಟಿಸಿದೆ.

ಕೇರಳದ ಭೂಕುಸಿತ ಪೀಡಿತ ವಯನಾಡು ಜಿಲ್ಲೆಯ ಎಡಕ್ಕಲ್ ಪ್ರದೇಶದಲ್ಲಿ ಭೂಮಿಯಿಂದ ಹಲವರು ಬಾರಿ ನಿಗೂಢ ಶಬ್ದ ಕೇಳಿ ಬಂದಿದೆ. ಈ ವೇಳೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ದೂರಿರುವ ಬಗ್ಗೆ ವರದಿಯಾಗಿದೆ.

ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದೇವೆ ಎಂದು ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರದ (ಕೆಎಸ್‌ಡಿಎಂಎ) ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪ ಸಂಭವಿಸಿರುವ ಬಗ್ಗೆ ಯಾವುದೇ ನಿದರ್ಶನ ಆಥವಾ ಕುರುಹುಗಳು ಸಿಕ್ಕಿಲ್ಲ. ಆದರೆ, ಸ್ಥಳೀಯರು ಆತಂಕಕ್ಕೊಳಗಾಗಿದ್ದರಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನೂ ಜುಲೈ 10ರಂದು ನಡೆದ ಎರಡು ಭೀಕರ ಭೂಕುಸಿತದಲ್ಲಿ 300ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ, 300ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರವಿಂದ್ ಕೇಜ್ರಿವಾಲ್‌ಗೆ ಬಿಗ್‌ ಶಾಕ್‌: AAPಗೆ 15 ಕೌನ್ಸಿಲರ್‌ಗಳು ರಾಜೀನಾಮೆ

ISRO: ಭೂ ವೀಕ್ಷಣಾ ಉಪಗ್ರಹ ಉಡ್ಡಯನ ವಿಫಲಕ್ಕೆ ಕಾರಣ ಬಿಚ್ಚಿಟ್ಟ ಅಧ್ಯಕ್ಷ ನಾರಾಯಣನ್‌

Karnataka Weather: ರಾಜ್ಯದ 23 ಜಿಲ್ಲೆಗಳಲ್ಲಿ ಭಾರೀ ಮಳೆ ಅಲರ್ಟ್‌

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

ಮುಂದಿನ ಸುದ್ದಿ
Show comments