Webdunia - Bharat's app for daily news and videos

Install App

ಅಗ್ನಿಪಥ್ ಪ್ರತಿಭಟನಾಕಾರರಿಂದಲೇ ವಸೂಲಿ!?

Webdunia
ಬುಧವಾರ, 22 ಜೂನ್ 2022 (07:10 IST)
ಲಕ್ನೋ : ಅಗ್ನಿಪಥ್ ಯೋಜನೆಯ ವಿರುದ್ಧ ಉತ್ತರ ಪ್ರದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.
 
ಹಲವಾರು ಸ್ಥಳಗಳಲ್ಲಿ ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ. ಸಾರ್ವಜನಿಕ ಆಸ್ತಿಯನ್ನು ಧ್ವಂಸಗೊಳಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಇಂತಹ ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿದ್ದವರ ಮನೆಗಳನ್ನು ಬುಲ್ಡೋಜರ್ಗಳಿಂದ ಧ್ವಂಸಗೊಳಿಸಿ ಯೋಗಿ ಸರ್ಕಾರ ಈಗಾಗಲೇ ಬಿಸಿ ಮುಟ್ಟಿಸಿತ್ತು.

ಈ ಬಾರಿ ವಾರಣಾಸಿ ಆಡಳಿತ ಒಂದು ಹೆಜ್ಜೆ ಮುಂದೆ ಹೋಗಿ, ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಆಸ್ತಿಯನ್ನು ನಾಶಪಡಿಸಿದವರಿಂದ ಪರಿಹಾರವನ್ನು ವಸೂಲಿ ಮಾಡುವುದಾಗಿ ಹೇಳಿದೆ. 

ವಾರಣಾಸಿ ಆಡಳಿತ ಅಗ್ನಿಪಥ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸುವ ಕೆಲಸವನ್ನು ಈಗಾಗಲೇ ಪ್ರಾರಂಭಿಸಿದೆ. ಈ ಕೆಲಸ ಮುಗಿದ ಬಳಿಕ ಹಾನಿಯಾದ ಸಾರ್ವಜನಿಕ ಆಸ್ತಿಯನ್ನು ಸರಿಪಡಿಸಲು ಪ್ರತಿಭಟನಾಕಾರರಿಂದಲೇ ವಸೂಲಿ ಮಾಡಲಿದೆ ಎಂದು ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಿಮ್ಗೆ ಸಂಬಳಾನೂ ಕೊಡ್ಬೇಕು, ಎಲ್ಲಾನೂ ಕೊಡ್ಬೇಕು, ಕೆಲಸ ಮಾತ್ರ ಮಾಡಲ್ಲ: ಸ್ವಚ್ಛತಾ ಕಾರ್ಮಿಕರಿಗೆ ಕೃಷ್ಣ ಭೈರೇಗೌಡ ಕ್ಲಾಸ್ Video

ಬಿಜೆಪಿ ಪಾದಯಾತ್ರೆ ಈಗ ಜನಾಂದೋಲನವಾಗಿದೆ: ಬಿವೈ ವಿಜಯೇಂದ್ರ

ಶಿಕ್ಷಕರಿಂದ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಮಹತ್ತರ ಕಾರ್ಯ: ಬಿ.ವೈ.ವಿಜಯೇಂದ್ರ

Video: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲು ನೆಪ ಹೇಳುತ್ತಿದ್ದ ವ್ಯಕ್ತಿ: ಸಿಸಿಟಿವಿ ಪರಿಶೀಲಿಸಿದಾಗ ಬಯಲಾಯ್ತು ಶಾಕಿಂಗ್ ವಿಚಾರ

ಮುಂದಿನ ಸುದ್ದಿ
Show comments