Webdunia - Bharat's app for daily news and videos

Install App

ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಅಮಿತ್ ಶಾ ಔತಣಕೂಟ: ನಟ ಚಿರಂಜೀವಿ ಕುಟುಂಬ ಭಾಗಿ

Sampriya
ಶುಕ್ರವಾರ, 10 ಮೇ 2024 (17:41 IST)
Photo Courtesy X
ನವದೆಹಲಿ:   ಖ್ಯಾತ ನಟ, ರಾಜಕಾರಣಿ ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.

ಈ ಸಮಾರಂಭದಲ್ಲಿ ಅವರ ಪತ್ನಿ ಸುರೇಖಾ, ಮಗ ರಾಮ್ ಚರಣ್, ಮಗಳು ಸುಶ್ಮಿತಾ, ಸೊಸೆ ಉಪಾಸನಾ ಕೊನಿಡೇಲಾ ಉಪಸ್ಥಿತರಿದ್ದರು. ಸಮಾರಂಭದ ನಂತರ ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ನಿವಾಸದಲ್ಲಿ ಔತಣಕೂಟ ಏರ್ಪಡಿಸಿದ್ದರು.

ಇನ್ನೂ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ನಟ ಚಿರಂಜೀವಿ ಮತ್ತು ರಾಮ್ ಚರಣ್‌ಗೆ  ಶುಭಾಶಯ ಕೋರಿದರು.

ಸಚಿವರ ನಿವಾಸದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಪದ್ಮ ಪ್ರಶಸ್ತಿ ಪುರಸ್ಕೃತರು ಹರಟೆ ಹೊಡೆಯುತ್ತಿರುವ ವಿಡಿಯೋವನ್ನು ಎಎನ್‌ಐ ಹಂಚಿಕೊಂಡಿದೆ. ಉಪಾಸನಾ, ರಾಮ್ ಮತ್ತು ಸುಶ್ಮಿತಾ ಒಬ್ಬರಿಗೊಬ್ಬರು ಮಾತನಾಡುವುದನ್ನು ಮತ್ತು ಆಹಾರವನ್ನು ಸವಿಯುವುದನ್ನು ಕಾಣಬಹುದು.

ಹೈದರಾಬಾದ್‌ಗೆ ಮರಳಿದ ಚಿರಂಜೀವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ಪದ್ಮವಿಭೂಷಣ ಸಿಗುವಲ್ಲಿ ಕೈಜೋಡಿಸಿರುವುದಕ್ಕೆ ನನ್ನ ನಿರ್ದೇಶಕರು, ಸಹನಟರಿಂದ ಹಿಡಿದು ನಿರ್ಮಾಪಕರವರೆಗೂ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಅವರು ಹೇಳಿದರು. ಹಲವು ವರ್ಷಗಳ ಕಠಿಣ ಕೆಲಸವನ್ನು ಸರ್ಕಾರ  ಗುರುತಿಸಿ  ಪ್ರಶಸ್ತಿ ನೀಡಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments