ಬಿಜೆಪಿ ನಾಯಕರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಅಮಿತ್ ಶಾ

Webdunia
ಶುಕ್ರವಾರ, 18 ಆಗಸ್ಟ್ 2017 (09:49 IST)
ನವದೆಹಲಿ: 2019 ರ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ತಯಾರಿ ಶುರು ಮಾಡಿವೆ. ಬಿಜೆಪಿ ಮತ್ತು ಕಾಂಗ್ರೆಸ್ ದೆಹಲಿಯಲ್ಲಿ ಪ್ರತ್ಯೇಕ ಸಮಾಲೋಚನೆ ಸಭೆ ನಡೆಸಿದೆ.


 
ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ನಿನ್ನೆ ದೆಹಲಿಯಲ್ಲಿ ಸಭೆ ಸೇರಿತ್ತು. ಈ ವೇಳೆ ಅಮಿತ್ ಶಾ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೇಗಾದರೂ ಸರಿಯೇ 360 ಸೀಟು ಗೆಲ್ಲಲು ಗುರಿ ನಿಗದಿಪಡಿಸಿದ್ದಾರೆ.

ಕಾಂಗ್ರೆಸ್ ತನ್ನ 17 ಮಿತ್ರ ಪಕ್ಷಗಳೊಂದಿಗೆ ಸಮಾಲೋಚನೆ ಸಭೆ ನಡೆಸಿದ ಬೆನ್ನಲ್ಲೇ ಬಿಜೆಪಿಯೂ ಸಭೆ ನಡೆಸಿದ್ದು. ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಲು ಚುರುಕು ಮುಟ್ಟಿಸಿದೆ. ಕಳೆದ ಬಾರಿ ಸೋತ ಸ್ಥಾನಗಳ ಮೇಲೆ ವಿಶೇಷವಾಗಿ ಗಮನ ಹರಿಸುವಂತೆ ನಾಯಕರಿಗೆ ಸೂಚಿಸಿದ್ದಾರೆ.

ಕರ್ನಾಟಕ, ಪ. ಬಂಗಾಲ, ಒಡಿಶಾ ಸೇರಿದಂತೆ ಬಿಜೆಪಿ ಬಲ ಇಲ್ಲದ ಕಡೆ ವಿಶೇಷ ಆಸಕ್ತಿ ವಹಿಸಿ ಕೆಲಸ ಮಾಡುವಂತೆ ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ.. ಲಂಕಾ ವಿಮಾನ ಹತ್ತುವ ಮೊದಲು ಕೋಚ್ ಗಳಿಗೆ ಕ್ಲಾಸ್ ತೆಗೆದುಕೊಂಡ ಧೋನಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments