Webdunia - Bharat's app for daily news and videos

Install App

ನಾಳೆ ಕಾರ್ಗಿಲ್ ದಿವಸ್ ಆಚರಣೆಗೆ ಸೇನೆ ಸಿದ್ಧತೆ

Webdunia
ಶನಿವಾರ, 23 ಜುಲೈ 2022 (10:02 IST)
ನವದೆಹಲಿ : ನಾಳೆಯಿಂದ ಮೂರು ದಿನಗಳ ಕಾಲ ಲಡಾಖ್ನ ದ್ರಾಸ್ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆಗೆ ಭಾರತೀಯ ಸೇನೆ ಸಿದ್ಧತೆ ನಡೆಸಿದೆ.

ಪ್ರಮುಖ ಪರ್ವತಾರೋಹಿ, ಪದ್ಮಭೂಷಣ ಪುರಸ್ಕೃತರಾದ ಬಚ್ಚೇಂದ್ರಿಪಾಲ್ ನೇತೃತ್ವದಲ್ಲಿ ಕಳೆದ ಐದು ತಿಂಗಳಿಂದ ಸುದೀರ್ಘ ಹಿಮಾಲಯ ಯಾತ್ರೆ ನಡೆಸಿರುವ 50 ವರ್ಷ ದಾಟಿದ 12 ಮಹಿಳೆಯರ ತಂಡ ಪ್ರಮುಖ ಆಕರ್ಷಣೆ ಆಗಲಿದೆ.

ವಿಜಯ್ ದಿವಸ್ ಭಾಗವಾಗಿ ಫಿಟ್@50ಪ್ಲಸ್ ಹೆಸರಿನಲ್ಲಿ ಅರುಣಾಚಲದ ಪಾಂಗ್-ಸೌ ಕಣಿವೆಯಲ್ಲಿ ಈ ಯಾತ್ರೆ ಶುರುವಾಗಿತ್ತು. ಒಟ್ಟು 37 ಪರ್ವತಗಳನ್ನು ದಾಟಿ, 4,977 ಕಿ.ಮೀ ಪ್ರಯಾಣಿಸಿರುವ ಅವರು ನಾಳೆ ಬೆಳಗ್ಗೆ ದ್ರಾಸ್ ತಲುಪಲಿದ್ದಾರೆ. ನಾಳಿದ್ದು ಈ ತಂಡವನ್ನು ಗೌರವಿಸಲಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments