Webdunia - Bharat's app for daily news and videos

Install App

ವಿಧಾನಸಭೆಯಲ್ಲಿ ಸೋತ ಅರವಿಂದ್ ಕೇಜ್ರಿವಾಲ್ ಈಗ ಸಂಸತ್ ಸ್ಥಾನದ ಮೇಲೆ ಕಣ್ಣು

Krishnaveni K
ಬುಧವಾರ, 26 ಫೆಬ್ರವರಿ 2025 (14:18 IST)
ನವದೆಹಲಿ: ಇತ್ತೀಚೆಗೆ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಗೆ ಈಗ ಸಂಸತ್ ಗೆ ಎಂಟ್ರಿ ಕೊಡುವ ಯೋಜನೆಯಿದೆ ಎಂದು ಹೇಳಲಾಗುತ್ತಿದೆ.

ಅರವಿಂದ್ ಕೇಜ್ರಿವಾಲ್ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾದ ಬಳಿಕ ಅವರಿಗೆ ಈಗ ಯಾವುದೇ ಅಧಿಕಾರವಿಲ್ಲದಂತಾಗಿದೆ. ಹೀಗಾಗಿ ಮೋದಿ ವಿರುದ್ಧ ಹೋರಾಡಲು ಸಂಸತ್ ಸ್ಥಾನಕ್ಕೇ ಲಗ್ಗೆಯಿಡಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಲುಧಿಯಾನ ಪಶ್ಚಿಮ ಲೋಕಸಭೆ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು ಈ ಸ್ಥಾನಕ್ಕೆ ಎಎಪಿ ತನ್ನ ಪಕ್ಷದ ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಹೆಸರು ಘೋಷಣೆ ಮಾಡಿದೆ. ಈಗ ಆ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ಎಂಟ್ರಿ ಕೊಡುವ ಲೆಕ್ಕಾಚಾರವಿದೆ ಎನ್ನಲಾಗಿದೆ.

ಆ ಮೂಲಕ ರಾಜ್ಯಸಭೆಗೆ ಕೇಜ್ರಿವಾಲ್ ಪ್ರವೇಶ ಪಡೆಯಲಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಸಂಸತ್ ಸದಸ್ಯರಾಗಿ ಹೊಸ ಇನಿಂಗ್ಸ್ ಆರಂಭಿಸುವ ಸಿದ್ಧತೆಯಲ್ಲಿದ್ದಾರೆ ಎನ್ನುತ್ತಿದೆ ಮೂಲಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments