Webdunia - Bharat's app for daily news and videos

Install App

Arvind Kejriwal: ನನ್ನ ಕಾರಿನ ಮೇಲೆ ದಾಳಿ ಮಾಡಿಸಿದ್ದು ಅಮಿತ್ ಶಾ: ಅರವಿಂದ್ ಕೇಜ್ರಿವಾಲ್

Krishnaveni K
ಗುರುವಾರ, 23 ಜನವರಿ 2025 (19:20 IST)
ನವದೆಹಲಿ: ನನ್ನ ಕಾರಿನ ಮೇಲೆ ದಾಳಿ ಮಾಡಿಸಿದ್ದು ಸ್ವತಃ ಕೇಂದ್ರ ಗೃಹಸಚಿವ ಅಮಿತ್ ಶಾ ಎಂದು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿಯಲ್ಲಿ ಈಗ ಚುನಾವಣೆ ಕಾವು ಜೋರಾಗಿದೆ. ಮೊನ್ನೆಯಷ್ಟೇ ಪ್ರಚಾರಕ್ಕೆ ಬರುತ್ತಿದ್ದ ಅರವಿಂದ್ ಕೇಜ್ರಿವಾಲ್ ಕಾರಿನ ಮೇಲೆ ಕಲ್ಲು ಎಸೆದು ದಾಳಿ ಮಾಡಿದ್ದು ಭಾರೀ ಸುದ್ದಿಯಾಗಿತ್ತು. ಇದು ಬಿಜೆಪಿ ಕಾರ್ಯಕರ್ತರದ್ದೇ ಕೆಲಸ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿತ್ತು.

ಈವತ್ತು ಹರಿ ನಗರ್ ನಲ್ಲಿ ನನ್ನ ಸಾರ್ವಜನಿಕ ಸಭೆಗೆ ವಿರೋಧ ಪಕ್ಷದ ನಾಯಕರು ಬರಲು ಪೊಲೀಸರೇ ಅನುವು ಮಾಡಿಕೊಟ್ಟಿದ್ದಾರೆ. ಇದೆಲ್ಲವೂ ಅಮಿತ್ ಶಾ ಅಣತಿಯಂತೇ ನಡೆಯುತ್ತಿದೆ. ಅಮಿತ್ ಶಾ ದೆಹಲಿ ಪೊಲೀಸರನ್ನು ಬಿಜೆಪಿಯ ಕಾರ್ಯಕರ್ತರಂತೆ ಮಾಡಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿರುವ ಅವರು, ಇಷ್ಟೆಲ್ಲಾ ನಡೆಯುತ್ತಿದ್ದರೂ ಚುನಾವಣಾ ಆಯೋಗ ಮಾತ್ರ ಇಂತಹವರ ಮೇಲೆ ಕ್ರಮ ಕೈಗೊಳ್ಳದೇ ಕಣ್ಣು ಮುಚ್ಚಿ ಕುಳಿತಿದೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments