Webdunia - Bharat's app for daily news and videos

Install App

ಡೇರಾ ಬಾಬಾ ನಂತರ ಅಸ್ಸಾರಾಂ ಬಾಪು ಕರಾಳ ಸತ್ಯಗಳು

Webdunia
ಬುಧವಾರ, 30 ಆಗಸ್ಟ್ 2017 (09:49 IST)
ನವದೆಹಲಿ: ಡೇರಾ ಸಚ್ಚಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ನಂತೆ ಸ್ವಯಂ ಘೋಷಿತ ದೇವಮಾನವ ಎಂದು ಜನರನ್ನು ಮರಳು ಮಾಡುತ್ತಿದ್ದ ಅಸ್ಸಾರಾಂ ಬಾಪು ಪ್ರಕರಣದ ಸತ್ಯಗಳು ಹೊರಬರುತ್ತಿವೆ.

 
ಡೇರಾ ಬಾಬಾನಂತೆ ಅಸ್ಸಾರಾಂ ಬಾಪು ಕೂಡಾ ಹಲವು ಅತ್ಯಾಚಾರ, ಅಕ್ರಮದಲ್ಲಿ ಭಾಗಿಯಾಗಿದ್ದ. ಈತ ಈಗ ಜೈಲಿನಲ್ಲಿದ್ದಾನೆ. ಆದರೆ ಆತನ ವಿರುದ್ಧ ದೂರು ನೀಡಿದವರು ಕೇಸು ಹಿಂಪಡೆಯಲು ಒತ್ತಡ ಎದುರಿಸುತ್ತಿದ್ದಾರೆಂಬುದು ಬೆಳಕಿಗೆ ಬಂದಿದೆ.

ಈತನ ವಿರುದ್ಧ ಸಾಕ್ಷಿ ಹೇಳಿದವರ ಪೈಕಿ ಮೂವರು ಸಾವನ್ನಪ್ಪಿದ್ದಾರೆ, ಇನ್ನು ಮೂವರು ನಾಪತ್ತೆಯಾಗಿದ್ದಾರೆ. ಇದೀಗ ಉತ್ತರ ಪ್ರದೇಶ ಮೂಲದ ದೂರುದಾರ ಯುವತಿಯ ಕುಟುಂಬದ ಮೇಲೆ ತೀವ್ರ ಒತ್ತಡವಿದೆ.

ಬೇಕೆಂದೇ ಬಾಪು ಕಡೆಯ ವಕೀಲರು ಆರೋಗ್ಯದ ನೆಪವೊಡ್ಡಿ ಕೇಸು ಸುದೀರ್ಘ ಕಾಲಕ್ಕೆ ಎಳೆದಾಡುತ್ತಿದ್ದಾರೆ. ಇದರಿಂದ ನಮ್ಮಂತಹ ಬಡವರಿಗೆ ಕಷ್ಟವಾಗುತ್ತಿದೆ ಎಂದು ಯುವತಿಯ ಕುಟುಂಬದವರು ಆಂಗ್ಲ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಳಲು ತೋಡಿಕೊಂಡಿದ್ದಾರೆ. 2013 ರಲ್ಲಿ ಬಾಪು ಬಂಧನಕ್ಕೊಳಗಾಗಿದ್ದ. ಇದುವರೆಗೆ ಈ ಪ್ರಕರಣದ ವಿಚಾರಣೆ ಪೂರ್ಣಗೊಂಡಿಲ್ಲ.

ಇದನ್ನೂ ಓದಿ.. ಇಂಗ್ಲೆಂಡ್ ನಲ್ಲಿ ಖಾತೆ ಓಪನ್ ಮಾಡಿದ ಆರ್ ಅಶ್ವಿನ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments