Webdunia - Bharat's app for daily news and videos

Install App

ಡೇರಾ ಬಾಬಾ ತಪ್ಪಿಸಿಕೊಳ್ಳಲು ನಡೆದಿತ್ತಾ ಸಂಚು?!

Webdunia
ಸೋಮವಾರ, 28 ಆಗಸ್ಟ್ 2017 (09:38 IST)
ನವದೆಹಲಿ: ಡೇರಾ ಮುಖ್ಯಸ್ಥ ಬಾಬಾ ರಾಮ್ ರಹೀಂ ಸಿಂಗ್ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾಲಯ ಘೋಷಿಸುತ್ತಿದ್ದಂತೆ ಅವರನ್ನು ಜೈಲಿಗೆ ಕರೆದುಕೊಂಡು ಹೋಗುವ ಮೊದಲು ತಪ್ಪಿಸಿಕೊಳ್ಳಲು ಸಂಚು ನಡೆದಿತ್ತಾ?!

 
ಆತನ ಭದ್ರತಾ ಪಡೆಗಳ ನಡತೆ ಈ ಸಂಶಯವನ್ನು ಬಲವಾಗಿಸಿದೆ. ಬಾಬಾ ರಹೀಂಗೆ ಝೆಡ್ ಪ್ಲಸ್ ಭದ್ರತೆ ನೀಡುತ್ತಿದ್ದ ಅಧಿಕಾರಿಗಳು ಆತನನ್ನು ಜೈಲಿಗೆ ಕರೆದುಕೊಂಡುವ ಮೊದಲು ಅನುಯಾಯಿಗಳ ಗುಂಪಿನೊಳಗೆ ತೂರಲು ಪ್ರಯತ್ನಿಸಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ.

ಒಂದು ವೇಳೆ ಅನುಯಾಯಿಗಳ ನಡುವೆ ಸಿಲುಕಿಕೊಂಡಿದ್ದರೆ, ಆತನನ್ನು ಬಂಧಿಸುವುದು ಪೊಲೀಸರಿಗೆ ಕಷ್ಟವಾಗುತ್ತಿತ್ತು. ಆದರೆ ಇದರ ಸುಳಿವು ಅರಿತ ಪೊಲೀಸರು ಮತ್ತು ಅರೆ ಸೇನಾ ಪಡೆಗಳು ಆತನನ್ನು ವಶಕ್ಕೆ ಪಡೆದುಕೊಳ್ಳಲು ಯಶಸ್ವಿಯಾದರು. ಈ ಸಂಬಂಧ ಬಾಬಾ ಭದ್ರತಾ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ.. ಕಾಲು ಮುರಿದಿದ್ದರೂ ಸರಿಯೇ, ಪಾಕ್ ವಿರುದ್ಧ ಆಡುವೆ ಎಂದಿದ್ದರಂತೆ ಧೋನಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments