Webdunia - Bharat's app for daily news and videos

Install App

ಅತುಲ್ ಸುಭಾಷ್ ಮಗ ಬದುಕಿರುವ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿದ ತಂದೆ

Krishnaveni K
ಭಾನುವಾರ, 15 ಡಿಸೆಂಬರ್ 2024 (16:04 IST)
ಬೆಂಗಳೂರು: ಪತ್ನಿಯ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಬೆಂಗಳೂರು ಟೆಕಿ ಅತುಲ್ ಸುಭಾಷ್ ತಂದೆ ತಮ್ಮ ಮೊಮ್ಮಗ ಬದುಕಿರುವ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ.

ಅತುಲ್-ನಿಖಿತಾಗೆ ನಾಲ್ಕೂವರೆ ವರ್ಷದ ಮಗನಿದ್ದಾನೆ. ಆದರೆ ನಿಖಿತಾ ತನ್ನ ಮಗನನ್ನು ಕರೆದುಕೊಂಡು ತವರು ಮನೆ ಸೇರಿದ್ದಳು. ಸ್ವತಃ ಅತುಲ್ 2021 ರಲ್ಲಿ ಕೊನೆಯ ಬಾರಿಗೆ ಮಗನ ಮುಖ ನೋಡಿದ್ದನಂತೆ. ಆತನ ಮುಖ ಹೇಗಿದೆ ಎಂಬುದೇ ನನಗೆ ಮರೆತು ಹೋಗಿದೆ ಎಂದು ಅತುಲ್ ಸಾಯುವ ಮೊದಲು ಮಾಡಿದ್ದ ವಿಡಿಯೋದಲ್ಲಿ ಹೇಳಿದ್ದ.

ಇದೀಗ ಅತುಲ್ ತಂದೆ ತಮ್ಮ ಮೊಮ್ಮಗ ಬದುಕಿದ್ದಾನೋ ಇಲ್ಲವೋ ಎಂಬುದೇ ಗೊತ್ತಿಲ್ಲ ಎಂದಿದ್ದಾರೆ. ಯಾವತ್ತೋ ಒಮ್ಮೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದಿದೆ. ಆದರೆ ಇತ್ತೀಚೆಗೆ ಎಲ್ಲೂ ನೋಡಿರಲಿಲ್ಲ.

ಆತ ಬದುಕಿದ್ದಾನೋ, ಸತ್ತಿದ್ದಾನೋ ಎಂಬುದೇ ನಮಗೆ ಅನುಮಾನವಾಗಿದೆ ಎಂದಿದ್ದಾರೆ. ಆತ ಬದುಕಿದ್ದರೆ ನಮ್ಮ ಮಗನ ಕೊನೆಯ ಆಸೆಯಂತೆ ಅವನನ್ನು ನಮಗೆ ಒಪ್ಪಿಸಿ. ನಾವು ಅವನನ್ನು ಚೆನ್ನಾಗಿ ನೋಡಿಕೊಳ್ಳುತ್ತೇವೆ ಎಂದು ಅತುಲ್ ತಂದೆ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments