ಪಾನಿಪುರಿ ಪ್ರಿಯರೇ ಎಚ್ಚರ!

Webdunia
ಭಾನುವಾರ, 29 ಮೇ 2022 (13:29 IST)
ಭೂಪಾಲ್ : ಜಾತ್ರೆಯೊಂದರಲ್ಲಿ ಪಾನಿಪುರಿ ತಿಂದ 97 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯಲ್ಲಿ ನಡೆದಿದೆ.
 
ಜಿಲ್ಲಾ ಕೇಂದ್ರದಿಂದ 38 ಕಿ.ಮೀ ದೂರದಲ್ಲಿರುವ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಸಿಂಗರಾಪುರ ಪ್ರದೇಶದಲ್ಲಿ ಆಯೋಜಿಸಿದ್ದ ಜಾತ್ರೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥಗೊಂಡವರೆಲ್ಲರೂ ಒಂದೇ ಅಂಗಡಿಯಲ್ಲಿ ಪಾನಿಪುರಿಯನ್ನು ತಿಂದಿದ್ದಾರೆ. ಅವರೆಲ್ಲರೂ ಸಮೀಪದ ವಿವಿಧ ಗ್ರಾಮಗಳಿಂದ ಖರೀದಿಗೆಂದು ಆಗಮಿಸಿದ್ದರು.

ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಕೆ.ಆರ್.ಶಾಕ್ಯಾ ಮಾತನಾಡಿ, ಪಾನಿಪುರಿ ತಿಂದ ಮಕ್ಕಳಿಗೆಲ್ಲರಿಗೂ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ. 

ಅಸ್ವಸ್ತಗೊಂಡ 97 ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments