Webdunia - Bharat's app for daily news and videos

Install App

ಬಿಜೆಪಿ ಕೈವಶ ಆಗುತ್ತಾ ಅಯೋಧ್ಯೆ?

Webdunia
ಸೋಮವಾರ, 31 ಜನವರಿ 2022 (10:10 IST)
ನವದೆಹಲಿ : ದೇಶದ ಅತಿಹೆಚ್ಚು ವಿಧಾನಸಭೆ ಒಳಗೊಂಡ ಮತ್ತು 2023ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಭಾವಿಸಲಾಗಿರುವ ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತು ಅದರ ಮೈತ್ರಿ ಪಕ್ಷಗಳು 213-231 ಕ್ಷೇತ್ರಗಳಲ್ಲಿ ಜಯ ಸಾಧಿಸಿ, ಸರ್ಕಾರ ರಚನೆ ಮಾಡಲಿದೆ.

ಇನ್ನೊಂದು ಕಡೆ ಗೃಹ ಸಚಿವ ಅಮಿತ್ ಶಾ  ಉತ್ತರ ಪ್ರದೇಶ ಗೆಲುವಿಗೆ ಬೇರೆ ಬೇರೆ ರಣ ತಂತ್ರ ರೂಪಿಸುತ್ತಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಯೋಗಿ ಆದಿತ್ಯನಾಥ್  ಕೂಡಾ ರ್ಯಾಲಿ ನಡೆಸುತ್ತಿದ್ದಾರೆ.

ಉತ್ತರಪ್ರದೇಶದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದ ಸಮಾಜವಾದಿ ಪಕ್ಷ ಹಜ್ ಭವನ ನಿರ್ಮಿಸಿ, ಅಯೋಧ್ಯೆ ಮೇಲೆ ದಾಳಿ ನಡೆಸಿದ ಉಗ್ರರ ರಕ್ಷಣೆ ಮಾಡಿದ್ದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಾನಸ ಸರೋವರ ಭವನ ನಿರ್ಮಿಸಿತು.

ಅಷ್ಟುಮಾತ್ರವಲ್ಲ ರಾಜ್ಯದ ರೈತರ ದೊಡ್ಡ ಪ್ರಮಾಣದ ಸಾಲ ಮನ್ನಾ ಮಾಡಿತು. ಇದೇ ಎರಡೂ ಸರ್ಕಾರಗಳ ನಡುವಿನ ವ್ಯತ್ಯಾಸ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾತ್ ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತೀಕ್ ಅಹ್ಮದ್ ಕಿರಿ ಮಗ ಅಬಾನ್ ರಸ್ತೆ ಅಪಘಾತದಲ್ಲಿ ದಾರುಣ ಸಾವು Video

ಸಿಎಂ ಡಿಕೆ ಶಿವಕುಮಾರ್ ಫೋನ್ ಕರೆ, ಬಿಕೆ ಹರಿಪ್ರಸಾದ್ ಭೇಟಿ ಬಳಿಕ ರಾಜೀನಾಮೆ ನೀಡಲು ಒಪ್ಪಿದ ಬಸವರಾಜ ಹೊರಟ್ಟಿ

ರಾಜಸ್ಥಾನದಲ್ಲಿ ವೈದ್ಯರ ಭೇಟಿಗೆ ಬಂದ ಮಹಿಳೆಗೆ ಬಂದಿದ್ದು ಇದೆಂಥಾ ದುರಂತ: ಭೀಕರ Video

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಪ್ರೇಯಸಿ ಫೋನ್ ಸ್ವೀಕರಿಸಲಿಲ್ಲ ಎಂದು ಲೈಟ್ ಕಂಬ ಏರಿ ಕುಳಿತ: ಮುಂದಾಗಿದ್ದೇನು ನೋಡಿ Video

ಮುಂದಿನ ಸುದ್ದಿ
Show comments